Indian Cricket Team : ಟೀಂ ಇಂಡಿಯಾ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದು ಬಿಗಿದೆ. 1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಮೊದಲ ವರ್ಷ ಮತ್ತು ಎರಡನೇ ಭಾರಿ 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ. ಈಗ ODI ವಿಶ್ವಕಪ್ 2023 ಯನ್ನು ಭಾರತದಲ್ಲಿ ಆಯೋಜಿಸಲಾಗಿದೆ.
Team India New T20 Coach : ಟಿ20 ವಿಶ್ವಕಪ್ 2022 ರ ನಂತರ ಹಿರಿಯ ಟೀಂ ಇಂಡಿಯಾ ಮೊದಲ ಬಾರಿಗೆ ಬದಲಾವಣೆಗೆ ಮುಂದಾಗಿದೆ. ತಂಡದ ಹಿರಿಯ ಆಟಗಾರರು ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾರೆ, ಕೋಚ್ ರಾಹುಲ್ ದ್ರಾವಿಡ್ ಕೂಡ ಸರಣಿಯಿಂದ ತಂಡಕ್ಕೆ ಮರಳಿದ್ದಾರೆ, ಆದರೆ ತಂಡವು ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ಕೈಯಲ್ಲಿ ಒಂದು ವಿಕೆಟ್ ಸೋಲನ್ನು ಎದುರಿಸಿತು.
Rahul Dravid-Rohit Sharma Meeting: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಸದ್ಯಕ್ಕೆ ಕೆಲವು ದಿನಗಳ ಕಾಲ ನೆಮ್ಮದಿಯ ಉಸಿರು ತೆಗೆದುಕೊಳ್ಳಬಹುದು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟಿ 20 ವಿಶ್ವಕಪ್-2022 ನಂತರ ನಡೆಯಲಿರುವ ಪರಿಶೀಲನಾ ಸಭೆಯನ್ನು ಡಿಸೆಂಬರ್ಗೆ ಮುಂದೂಡಿದೆ. ಹೊಸ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಮತ್ತು ಆಯ್ಕೆ ಸಮಿತಿ ಅಧಿಕಾರ ವಹಿಸಿಕೊಳ್ಳಲು ಭಾರತೀಯ ಮಂಡಳಿ ಕಾಯುತ್ತಿದೆ.
ಬಿಸಿಸಿಐ ಈಗಾಗಲೇ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ತೆಗೆದುಹಾಕಿದೆ, ಇದೀಗ ಮತ್ತೊಂದು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಬಿಸಿಸಿಐ, ಟೀಂ ಇಂಡಿಯಾದಿಂದ ಅನುಭವಿ ಒಬ್ಬರನ್ನು ಕೈ ಬಿಟ್ಟಿದೆ.
ಟೀಮ್ ಇಂಡಿಯಾ T20 ವಿಶ್ವಕಪ್ನಿಂದ ಹೊರಗುಳಿದ ನಂತರ ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರಿಂದ ಟೀಕೆಗಳನ್ನು ಎದುರಿಸುತ್ತಿದೆ. ಈ ವಾರದ ಆರಂಭದಲ್ಲಿ ಅಡಿಲೇಡ್ನಲ್ಲಿ ನಡೆದ ಸೆಮಿಫೈನಲ್ ಹಣಾಹಣಿಯಲ್ಲಿ ಇಂಗ್ಲೆಂಡ್ 10 ವಿಕೆಟ್ಗಳಿಂದ ಭಾರತವನ್ನು ಸೋಲಿಸಿತು.
ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸುವ ಮೂಲಕ ನಿರಾಸೆಯನ್ನು ಅನುಭವಿಸಿತ್ತು, ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಮಾಜಿ ಆಟಗಾರ ದಿನೇಶ್ ಕನೇರಿಯಾ ರಾಹುಲ್ ದ್ರಾವಿಡ್ ಅವರು ಟೆಸ್ಟ್ ತಂಡಕ್ಕೆ ಮಾತ್ರ ಕೋಚ್ ಆಗಬೇಕು ಹೊರತು ಟಿ20 ಗೆ ಅಲ್ಲ ಎಂದು ಹೇಳಿದ್ದಾರೆ.
India vs New Zealand:ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ನೇತೃತ್ವದ ಕೋಚಿಂಗ್ ಸಿಬ್ಬಂದಿಗೆ ವಿರಾಮ ನೀಡಲಾಗಿದೆ. ಗುರುವಾರ ನಡೆದ ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 10 ವಿಕೆಟ್ಗಳ ಸೋಲು ಅನುಭವಿಸಿದೆ.
ಪ್ರಸಕ್ತ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಭಾರತ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿದ್ದು, ಎರಡೂ ಪಂದ್ಯಗಳನ್ನು ಗೆದ್ದಿದೆ. ಅವರು ಸೂಪರ್-12 ಸುತ್ತಿನ ತಮ್ಮ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿದರು. ನಂತರ ಸಿಡ್ನಿಯಲ್ಲಿ ನೆದರ್ಲೆಂಡ್ಸ್ ಅನ್ನು 56 ರನ್ಗಳಿಂದ ಸೋಲಿಸಿತು.
T20 World Cup: ಭಾರತೀಯ ತಂಡದ ಲೆಜೆಂಡರಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಗಂಭೀರವಾದ ಗಾಯದಿಂದಾಗಿ ಇಡೀ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಟಿ20 ವಿಶ್ವಕಪ್ಗೆ ಜಸ್ಪ್ರೀತ್ ಬುಮ್ರಾ ಬದಲಿಗೆ ಅತ್ಯಂತ ಅಪಾಯಕಾರಿ ಸ್ಪೀಡ್ ಬೌಲರ್ ಬರಲಿದ್ದಾರೆ.
ಈ ಮೂವರು ವೇಗದ ಬೌಲರ್ಗಳಿಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡದೆ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ತಮ್ಮ ಪ್ರತಿಭೆ ಮತ್ತು ವೃತ್ತಿಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಟಿ20 ವಿಶ್ವಕಪ್ಗೆ ಸಿದ್ಧತೆಗಾಗಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡುತ್ತಿದೆ. 2022ರ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾದ ಕೊನೆಯ ದ್ವಿಪಕ್ಷೀಯ ಸರಣಿ ಇದಾಗಿದೆ. ಈ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ತಂಡದ ಸ್ಟ್ರೆಂತ್ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ.
T20 World Cup 2022: 2022ರ ಟಿ20 ವಿಶ್ವಕಪ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸದ್ಯ ಈ ಟೂರ್ನಿಯಿಂದ ಹೊರಬಿದ್ದಿಲ್ಲ.
ದಕ್ಷಿಣ ಆಫ್ರಿಕಾ ಸರಣಿ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಸಿಕ್ಕಿದೆ. ಮಾರಣಾಂತಿಕ ವೇಗದ ಬೌಲರ್ ಒಬ್ಬರು ಎಲ್ಲಾ ಮಾದರಿಯ ಕ್ರಿಕೆಟ್ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದಾರೆ.
ಉತ್ತಮ ಪ್ರದರ್ಶನಕ್ಕಾಗಿ ಆಟಗಾರನು ಪ್ರತಿಫಲವನ್ನು ಪಡೆಯದಿದ್ದರೆ, ಯಾರಾದರೂ ಇದ್ದಕ್ಕಿದ್ದಂತೆ ತಂಡದಿಂದ ಹೊರಬರುತ್ತಾರೆ. ಒಬ್ಬ ಆಟಗಾರ ಕೂಡ ಇದ್ದಕ್ಕಿದ್ದಂತೆ ತಂಡಕ್ಕೆ ಎಂಟ್ರಿ ಪಡೆಯುತ್ತಾನೆ. ಇವರು ಪ್ಲೇಯಿಂಗ್ 11 ಮಾಡುತ್ತಿರುವ ವರ್ಕ್ ಔಟ್ ಗಳೇನು? ಇಲ್ಲಿದೆ ನೋಡಿ..
Rahul Dravid: ಭಾರತದ ಮಹಾನ್ ಕ್ರಿಕೆಟಿಗ ಹಾಗೂ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾ ವಿರುದ್ದದ ಟಿ20 ಸೀರಿಸ್ ನ ಮೊದಲ ಪಂದ್ಯಕ್ಕಾಗಿ ಮೊಹಾಲಿ ತಲುಪಿದ್ದಾರೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಕೋಚ್ ರಾಹುಲ್ ತುಂಬಾ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸೆಪ್ಟೆಂಬರ್ 20 ರಂದು ಈ ಪಂದ್ಯ ನಡೆಯಲಿದೆ.
ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ವಿರುದ್ಧದ ಪಂದ್ಯಗಳನ್ನು ಗೆದ್ದ ನಂತರ ಭಾರತವು ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿತ್ತು. ಆದರೆ ಸೂಪರ್ ಫೋರ್ ಹಂತದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧದ ಎರಡೂ ಪಂದ್ಯಗಳನ್ನು ಸೋತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.