ಭಾರತೀಯ ಕ್ರಿಕೆಟ್ನ ಮತ್ತೊಬ್ಬ ಲೆಜೆಂಡ್ ಆಟಗಾರ ಗಂಗೂಲಿ, ಪತ್ರಕರ್ತ ಬೋರಿಯಾ ಮಜುಂದಾರ್ ಅವರ ಶೋನಲ್ಲಿ ಈ ವಿಷಯ ಬಾಯಿ ಬಿಟ್ಟಿದ್ದಾರೆ, ವಿವಿಎಸ್ ಲಕ್ಷ್ಮಣ್ ಅವರು ಟೀಮ್ ಇಂಡಿಯಾದ ಕೋಚ್ ಹುದ್ದೆ ಅಲಂಕರಿಸುವ ಇಂಗಿತು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
Rahul Dravid: ಭಾರತ ತಂಡದ ನೂತನ ಕೋಚ್ ರಾಹುಲ್ ದ್ರಾವಿಡ್ ತಂಡದ ಅಭ್ಯಾಸದ ನಂತರ ಸ್ಟಂಪ್ಗಳು, ಚೆಂಡುಗಳು ಮತ್ತು ಕೋನ್ಗಳನ್ನು ಸ್ವತಃ ಎತ್ತಿಕೊಂಡು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯುತ್ತಾರೆ. ಇದು ಅವರ ನಮ್ರತೆಯನ್ನು ತೋರಿಸುತ್ತದೆ.
ನಿರ್ದಿಷ್ಟ ಜನರು ನನಗೆ ಕೆಲಸ ಸಿಗಬಾರದೆಂದು ಪ್ರಯತ್ನ ಪಟ್ಟಿದ್ದರು ಎಂಬುದನ್ನು ನಾನು ಹೇಳಲೇಬೇಕು ಎಂದು ರವಿಶಾಸ್ತ್ರಿ ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
ರಾಹುಲ್ ದ್ರಾವಿಡ್ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯವಾಗಿಲ್ಲದಿರಬಹುದು, ಆದರೆ ಅವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ಬಾಲಿವುಡ್ ನಟಿಯೊಬ್ಬರು ರಾಹುಲ್ ದ್ರಾವಿಡ್ ಅವರ ಮೊದಲ ಪ್ರೀತಿ ಎಂಬ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ರಾಹುಲ್ ದ್ರಾವಿಡ್ ಈಗ ತಂಡದ ಕೋಚ್ ಆಗಿ ನೇಮಕಗೊಂಡಿರುವ ಬೆನ್ನಲ್ಲೇ ಅವರ ಮೇಲಿನ ನಿರೀಕ್ಷೆಯ ಭಾರ ಅಧಿಕಗೊಂಡಿದೆ.ಇದರ ಬೆನ್ನಲ್ಲೇ ಈಗ ಭಾರತದ ಮಾಜಿ ದಂತಕಥೆ ಸುನಿಲ್ ಗವಾಸ್ಕರ್ ಅವರು ರಾಹುಲ್ ದ್ರಾವಿಡ್ ಗೆ ಬ್ಯಾಟ್ಸ್ಮನ್ ಆಗಿ ಯಶಸ್ವಿ ಕಂಡಂತೆ ಇಲ್ಲಿಯೂ ಅದೇ ರೀತಿ ಕಾರ್ಯನಿರ್ವಹಿಸಿ ಎಂದು ಅವರು ಹೇಳಿದ್ದಾರೆ.
Baahubali's Devasena aka Anushka Shetty Birthday and First Love: ಬಾಹುಬಲಿ (Baahubali) ಚಿತ್ರದ 'ದೇವಸೇನಾ' ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅನುಷ್ಕಾ ಶೆಟ್ಟಿಗೆ ಸಂಬಂಧಿಸಿದ ಕೆಲ ವೈಯಕ್ತಿಕ ಹಾಗೂ ಕೇಳರಿಯದ ಕೆಲ ಸಂಗತಿಗಳನ್ನು ತಿಳಿದು ನೀವೂ ಕೂಡ ನಿಬ್ಬೇರಗಾಗುವಿರಿ.
ಭಾರತೀಯ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ವರದಿಗಳ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಮುಖ್ಯ ಕೋಚ್, ಬ್ಯಾಟಿಂಗ್ ಕೋಚ್, ಬೌಲಿಂಗ್ ಕೋಚ್, ಫೀಲ್ಡಿಂಗ್ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಿರಿಯ ಆಟಗಾರರ ಜೊತೆ ಉತ್ತಮ ಸಂಬಂಧವನ್ನು ಹೊಂದಿಲ್ಲ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಿವೆ.ಇದಕ್ಕೆ ಪೂರಕ ಎನ್ನುವಂತೆ ಈ ಹಿಂದೆ ರಹಾನೆ ಹಾಗೂ ರೋಹಿತ್ ಶರ್ಮಾ ರಂತಹ ಆಟಗಾರರು ಕೊಹ್ಲಿ ಅವರ ಕಾರ್ಯಶೈಲಿ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಮುಂಬರುವ ಅಕ್ಟೋಬರ್-ನವೆಂಬರ್ನಲ್ಲಿ ಮುಂಬರುವ ಟಿ 20 ವಿಶ್ವಕಪ್ ನಂತರ ರವಿಶಾಸ್ತ್ರಿಯವರ ಅವಧಿ ಮುಗಿಯುತ್ತದೆ ಮತ್ತು ಅವರು ಒಪ್ಪಂದವನ್ನು ವಿಸ್ತರಿಸಲು ಇಚ್ಛಿಸುವುದಿಲ್ಲ ಎಂದು ವರದಿಗಳು ಹೇಳುತ್ತಿದ್ದರೆ,ಇನ್ನೊಂದೆಡೆಗೆ ರಾಹುಲ್ ದ್ರಾವಿಡ್ ತಂಡದ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು ಎನ್ನಲಾಗಿದೆ.
ಸೀಮಿತ ಓವರ್ ಸರಣಿಗಾಗಿ ಭಾರತ ತಂಡದ ಕೋಚ್ ಆಗಿ ಪ್ರಸ್ತುತ ಶ್ರೀಲಂಕಾದಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್ ದ್ರಾವಿಡ್ ಅವರನ್ನು ಭಾರತ ತಂಡಕ್ಕೆ ಶಾಶ್ವತ ಕೋಚ್ ಆಗಲು ಒತ್ತಾಯಿಸಬಾರದು ಎಂದು ಭಾರತದ ಮಾಜಿ ಬ್ಯಾಟ್ಸ್ಮನ್ ವಾಸಿಮ್ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
ಶ್ರೀಲಂಕಾ ವಿರುದ್ಧ ಮುಂಬರುವ ಏಕದಿನ ಸರಣಿಯು ಭಾರತದ ಮಾಜಿ ನಾಯಕ ಮತ್ತು ಹಂಗಾಮಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭವಿಷ್ಯದ ಚಾಂಪಿಯನ್ಗಳನ್ನು ರಚಿಸಲು ಇದೊಂದು ಅವಕಾಶ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್ ವಿ.ವಿ.ಎಸ್. ಲಕ್ಷಣ ಅಭಿಪ್ರಾಯಪಟ್ಟಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಅವರ ಒಪ್ಪಂದ ಈ ವರ್ಷದ ಕೊನೆಯಲ್ಲಿ ಕೊನೆಗೊಳ್ಳಲಿದೆ. ರವಿಶಾಸ್ತ್ರಿ ಬದಲಿಗೆ ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿ ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.