Karnataka Weather Forecast : ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಇದರ ನಡುವೆ ಮೇ 23ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ...
ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ
ದಕ್ಷಿಣ ಒಳನಾಡು ಸೇರಿ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ
ತುಮಕೂರು, ಬೀದರ್, ಕಲಬುರಗಿ, ರಾಯಚೂರಿನಲ್ಲಿ ಮಳೆ
ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ..!
ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲೂ ಭಾರಿ ಮಳೆ ಮುನ್ಸೂಚನೆ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ವರುಣಾರ್ಭಟ ಸಾಧ್ಯತೆ
ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ,
ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್
ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ
IMD Rain Alert:ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಮಹಾರಾಷ್ಟ್ರದ ರಾಯಗಡ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯ ನಂತರ, ಹವಾಮಾನ ಇಲಾಖೆಯು ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಎಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿ ಇಂದು ಬೆಳಗ್ಗಿನಿಂದಲೇ ಮುಂಗಾರು ಚುರುಕುಗೊಂಡಿದೆ. ಬೆಂಗಳೂರಿನ ಹಲವೆಡೆ ಬಾರಿ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಹಾಗೆ ಮಳೆಯ ಕಾರಣ ಇಂದು ಬಿಬಿಎಂಪಿ ಜೆಸಿಬಿ ಘರ್ಜನೆಯನ್ನ ನಿಲ್ಲಿಸಿದೆ.
Karnataka Rain Alert 19-06-2023: ಜೂನ್ 19 ಮತ್ತು ಜೂನ್ 20 ರ ನಡುವೆ ಪೂರ್ವ ರಾಜಸ್ಥಾನವು ಬಿಪಾರ್ಜೋಯ್ ಚಂಡಮಾರುತದ ಪರಿಣಾಮವಾಗಿ ಭಾರೀ ಮತ್ತು ಅತ್ಯಂತ ಭಾರೀ ಮಳೆಯ ಸಾಧ್ಯತೆ ಇದೆ.
All India Weather Update: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ದಕ್ಷಿಣ ಭಾರತದಲ್ಲಿ ಮಾನ್ಸೂನ್ ನಿಧಾನವಾಗಿ ಕೇರಳದ ಕಡೆಗೆ ಚಲಿಸುತ್ತಿದೆ. ಮತ್ತೊಂದೆಡೆ, ಮತ್ತೊಂದು ಪಾಶ್ಚಿಮಾತ್ಯ ಅಡಚಣೆ ಶೀಘ್ರದಲ್ಲೇ ಪಶ್ಚಿಮ ಹಿಮಾಲಯವನ್ನು ಪ್ರವೇಶಿಸಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ವಾತಾವರಣ ಮತ್ತಷ್ಟು ಹಿತಕರವಾಗಬಹುದು.
Today Weather Update 31-05-2023: ಸದ್ಯ ಮಳೆಯ ಕಾರಣದಿಂದ ಮಕ್ಕಳಿಗೆ ಬೇಸಿಗೆ ರಜೆಯನ್ನು ಎಂಜಾಯ್ ಮಾಡಲು ಆಗುತ್ತಿಲ್ಲ. ಹೀಗಾಗಿ ಮನೆಯಲ್ಲಿಯೇ ಕುಳಿತುಕೊಂಡು ರಜಾದಿನಗಳನ್ನು ಆನಂದಿಸುತ್ತಿದ್ದಾರೆ. ಇನ್ನೊಂದೆಡೆ ಹವಾಮಾನ ಇಲಾಖೆಯು ಮುಂದಿನ 5 ದಿನಗಳ ಹವಾಮಾನವನ್ನು ಬಿಡುಗಡೆ ಮಾಡಿದೆ.
Karnataka Weather Update 27-05-2023: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Today Weather Update: ಶುಕ್ರವಾರವೂ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Rain Alert: ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Today Weather Update 23-05-2023: ಬೆಂಗಳೂರು ನಗರ ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಗುರುವಾರದವರೆಗೆ ಇದೇ ರೀತಿಯ ಹವಾಮಾನ ಕಂಡುಬರುವ ಸಾಧ್ಯತೆಯಿದೆ.
ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ ಹಾಗೂ ಹನೂರು ಭಾಗದಲ್ಲಿ 2 ತಾಸಿಗೂ ಅಧಿಕ ಮಳೆಯಾಗಿದ್ದು ಹಲವೆಡೆ ರಸ್ತೆಗಳಿಗೆ ಮರಗಳು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು.
Weather Update 22-05-2023: ಕಳೆದ ದಿನ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಜೆ ವೇಳೆಗೆ ಮನೆಗೆ ತೆರಳುವ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಬೆಂಗಳೂರಿನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ, ಟೆಕ್ಕಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
Today Weather Update 20-05-2023: ಮೇ ತಿಂಗಳ ಅರ್ಧದಷ್ಟು ಕಳೆದಿದೆ. ಈ ತಿಂಗಳಲ್ಲಿ ಸುರಿದ ಮಳೆಯಿಂದ ಕೆಲವು ದಿನಗಳನ್ನು ಹೊರತುಪಡಿಸಿ, ಮತ್ತೆಲ್ಲಾ ದಿನ ಜನರು ಸುಡುವ ಬಿಸಿಲಿನಿಂದ ಕೊಂಚ ನೆಮ್ಮದಿ ಪಡೆದಿದ್ದರು. ಪಶ್ಚಿಮ ಹಿಮಾಲಯದಲ್ಲಿ ವೆಸ್ಟರ್ನ್ ಡಿಸ್ಟರ್ಬನ್ಸ್ ಕಾರಣ, ಬುಧವಾರ ಮಳೆಯಾಗಿದೆ. ಇದರಿಂದಾಗಿ ಹವಾಮಾನವು ಸಾಕಷ್ಟು ಮಟ್ಟಿಗೆ ಆಹ್ಲಾದಕರವಾಗಿತ್ತು. ಗುರುವಾರ ಮಳೆಯಾಗದಿದ್ದರೂ ಸಹ ಬಿಸಿಲಿನಿಂದ ಮುಕ್ತರಾಗಿದ್ದರು.
Today Karnataka-India Weather Update 19-05-2023: ಪಶ್ಚಿಮದ ಅಡಚಣೆಯ ಪರಿಣಾಮದಿಂದಾಗಿ ಗುರುವಾರ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿ-ಎನ್ಸಿಆರ್ನ ಹಲವು ಪ್ರದೇಶಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಅಮೃತಸರ, ಭಟಿಂಡಾ, ಫಿರೋಜ್ಪುರ, ಲೂಧಿಯಾನ, ಪಟಿಯಾಲ, ಚಂಡೀಗಢ, ಮೊಹಾಲಿ, ಅಂಬಾಲಾ, ಕರ್ನಾಲ್, ಹಿಸಾರ್, ಭಿವಾನಿ, ಕುರುಕ್ಷೇತ್ರ ಮತ್ತು ರೋಹ್ಟಕ್ ನಲ್ಲಿ ಸಾಧಾರಣ ಮಳೆ ದಾಖಲಾಗಿದೆ. ಗಂಗಾನಗರ, ಜೈಪುರ್, ಚುರು, ಸಿಕರ್ ಮತ್ತು ಭಿಲ್ವಾರಾದಂತಹ ರಾಜಸ್ಥಾನದ ಹಲವು ನಗರಗಳಲ್ಲಿ ಲಘುವಾಗಿ ಮಧ್ಯಮ ಪೂರ್ವ ಮಾನ್ಸೂನ್ ಮಳೆ ದಾಖಲಾಗಿದೆ. ಈ ಕಾರಣದಿಂದಾಗಿ, ವಿವಿಧ ಪ್ರದೇಶಗಳಲ್ಲಿ ತಾಪಮಾನವು 4-5 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.
Weather Alert 18-05-2023: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬುಧವಾರದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಶ್ಚಾತ್ಯ ಪ್ರಕ್ಷುಬ್ಧತೆ ಸಕ್ರಿಯವಾಗಿದೆ. ಇದರ ಪರಿಣಾಮದಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಬಲವಾದ ಗಾಳಿ ಬೀಸಿದ್ದು, ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ.
Karntaka Weather Update 17-05-2023: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು. ಮುಂದಿನ ಕೆಲವು ಗಂಟೆಗಳಲ್ಲಿ ದೆಹಲಿ-ನೋಯ್ಡಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.