Astrological Significance of Jupiter: ಒಂದು ವೇಳೆ ಗುರುವಿನ ಅನುಗ್ರಹವಿಲ್ಲದೇ ಹೋದರೆ ಮದುವೆಗೆ ಅಡೆತಡೆ, ಮಕ್ಕಳಾಗಲು ವಿಳಂಬ, ಸಂಪತ್ತು ನಷ್ಟ ಇತ್ಯಾದಿ ಕಷ್ಟ-ನಷ್ಟಗಳು ಎದುರಾಗಬಹುದು. ಇದಕ್ಕಾಗಿ ಗುರು ಗ್ರಹದ ಪೂಜೆ ಮಾಡುವುದು ಅಗತ್ಯ. ನಿಮ್ಮ ಜಾತಕದಲ್ಲಿ ಗುರು ಬಲವಿದ್ದರೆ ಎಲ್ಲದರಲ್ಲಿಯೂ ಯಶಸ್ಸು ದೊರೆಯುತ್ತದೆ.
Grace of Mercury: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಬುಧನಿಗೆ ಹಿಂಗು ಅತ್ಯಂತ ಪ್ರಿಯವಾದ ವಸ್ತು. ಬುಧನ ಅನುಗ್ರಹವಿದ್ದರೆ ಉದ್ಯೋಗದ ವಿಷಯದಲ್ಲಿ ಅಭಿವೃದ್ಧಿ ಕಾಣಬಹುದು. ವ್ಯಾಪಾರದಲ್ಲೂ ವಿವಿಧ ರೀತಿ ಅಭಿವೃದ್ಧಿ ಹೊಂದಬಹುದು ಮತ್ತು ಹಣವು ಕೈಯಲ್ಲಿ ಚೆನ್ನಾಗಿ ಓಡಾಡುತ್ತದೆ. ಸಾಲದ ಸುಳಿಯಿಂದ ನೀವು ಬೇಗ ಹೊರಬರಬಹುದು.
Ketu Nakshatra Parivartane: ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಗ್ರಹವನ್ನು ಪಾಪ, ಕ್ರೂರ ಗ್ರಹ ಎನ್ನಲಾಗುತ್ತದೆ. ಜಾತಕದಲ್ಲಿ ಕೇತು ಅಶುಭ ಸ್ಥಾನದಲ್ಲಿದ್ದರೆ ಜೀವನದಲ್ಲಿ ಅಲ್ಲೂಳ-ಕಲ್ಲೋಲವೇ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತದೆ.
Shani Jayanti 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದಾಗ ವ್ಯಕ್ತಿಯು ನಾನಾ ರೀತಿಯ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಆದರೆ, ಶನಿ ಜಯಂತಿಯ ದಿನ ಕೆಲವು ಪರಿಹಾರಗಳನ್ನು ಕೈಗೊಳ್ಳುವುದರಿಂದ ಇದರಿಂದ ಪರಿಹಾರ ಪಡೆಯಬಹುದು ಎನ್ನಲಾಗುತ್ತದೆ.
Name Astrology to get success: ಜ್ಯೋತಿಷ್ಯದ ಪ್ರಕಾರ ಕೆಲವರ ಅದೃಷ್ಟ ಕೈ ಹಿಡಿಯಬೇಕಾದರೆ ಅವರು ಮದುವೆಯಾಗಲೇಬೇಕು.ಮದುವೆಯ ನಂತರ ಅವರ ಅದೃಷ್ಟ ರೇಖೆ ತೆರೆದುಕೊಳ್ಳುತ್ತದೆಯಂತೆ. ಮದುವೆಯ ನಂತರ ಅವರು ತಮ್ಮ ಜೀವನದಲ್ಲಿ ಯಶಸ್ಸಿನ ಉತ್ತುಂಗಕ್ಕೆ ಏರುತ್ತಾರೆಯಂತೆ.
June Lucky Rashi 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜ್ಯೂನ್ ತಿಂಗಳನ್ನು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Silver Weraing Benfits:ಯಾವುದೇ ವ್ಯಕ್ತಿಯು ತನ್ನ ರಾಶಿಯ ಪ್ರಕಾರ ರತ್ನವನ್ನು ಧರಿಸಿದರೆ,ಅದರಿಂದ ಶುಭ ಫಲಿತಾಂಶಗಳನ್ನು ಪಡೆಯುತ್ತಾನೆ ಎನ್ನುತ್ತದೆ ಜ್ಯೋತಿಷ್ಯ.ಅದೇ ರೀತಿ ಬೆಳ್ಳಿಯನ್ನು ರಾಶಿ ಪ್ರಕಾರ ಧರಿಸಿದರೆ, ವ್ಯಕ್ತಿಯು ಶ್ರೀಮಂತನಾಗಬಹುದು.
ವೃಷದಲ್ಲಿ ರಾಜಯೋಗ: ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ ಬುಧ ಗ್ರಹವು ಮೇ 31ರಂದು ವೃಷಭ ರಾಶಿಯನ್ನು ಪ್ರವೇಶಿಸಲಿದೆ. ಅದೇ ರೀತಿ ಮೇ 14ರಂದು ಗ್ರಹಗಳ ರಾಜನಾದ ಸೂರ್ಯನು ವೃಷಭ ರಾಶಿಯನ್ನು ಪ್ರವೇಶಿಸಿದನು. ಬುಧ ಸಂಕ್ರಮಣದ ನಂತರ ವೃಷಭ ರಾಶಿಯಲ್ಲಿ ಬುಧ ಸೂರ್ಯ ಸಂಯೋಗ ಆಗುವುದರಿಂದ ಬುಧಾದಿತ್ಯ ರಾಜಯೋಗ ಉಂಟಾಗುತ್ತದೆ.
Buddha Purnima 2024: ಇಂದು ದೇಶಾದ್ಯಂತ ಶುಭ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಈ ದಿನ ಗುರು-ಶುಕ್ರರ ಸಂಯೋಗದಿಂದ ಗಜಲಕ್ಷ್ಮಿ ರಾಜಯೋಗ ನಿರ್ಮಾಣವಾಗುತ್ತಿದ್ದು, ಇದರಿಂದ ಕೆಲವು ರಾಶಿಯವರಿಗೆ ಬಂಗಾರದ ಸಮಯ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
Astrology In Garuda Purana: ಸಾವು ಬಂದ ತಕ್ಷಣ ಒಂದು ಬಾಗಿಲು ತೆರೆಯುತ್ತದೆ. ಅಲ್ಲಿ ಕೆಲವರಿಗೆ ಜ್ವಾಲೆ ಕಂಡರೆ ಮತ್ತೆ ಕೆಲವರಿಗೆ ಪ್ರಕಾಶಮಾನವಾದ ಬೆಳಕು ಕಂಡುಬರುತ್ತದೆ. ಅವರವರ ಕರ್ಮಗಳಿಗೆ ಅನುಸಾರವಾಗಿ ಹೀಗೆ ಕಂಡುಬರುತ್ತದೆ ಎಂದು ಗರುಡಪುರಾಣದಲ್ಲಿ ವಿವರಿಸಲಾಗಿದೆ.
Shani Sadesati: ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವನು ಮುಂದಿನ ವರ್ಷ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಶನಿ ಸಾಡೇಸಾತಿ ಪ್ರಭಾವವೂ ಆರಂಭವಾಗಲಿದೆ.
Money Astro Tips: ಅಮಾವಾಸ್ಯೆ ದಿನ ಸ್ನಾನ ಮುಗಿಸಿ ಒಂದು ಬಟ್ಟಲಿಗೆ ಸ್ವಲ್ಪ ಅರಿಶಿನವನ್ನು ಹಾಕಿ ತದನಂತರ ಸ್ವಲ್ಪ ಅಕ್ಕಿ ಹಾಗೂ ಅರಿಶಿನವನ್ನು ಎಕ್ಕದ ಎಲೆಯ ಮೇಲೆ ಹಾಕಬೇಕು. ಈ ರೀತಿ 5 ಸೋಮವಾರಗಳ ಕಾಲ ಅಥವಾ 5 ಅಮಾವಾಸ್ಯೆಯ ದಿನ ಮಾಡಬೇಕು.
ಜ್ಯೋತಿಶಾಚಾರ್ಯರ ಪ್ರಕಾರ, ಶನಿಯ ಕೃಪೆಯು ವ್ಯಕ್ತಿಯನ್ನು ಕಡು ಕಷ್ಟದಿಂದ ಪಾರು ಮಾಡಿ ರಾಜನನ್ನಾಗಿ ಮಾಡಿದರೆ, ಕೋಪವು ರಾಜನಿಂದ ಬಿಕ್ಷುಕನನ್ನಾಗಿ ಮಾಡುತ್ತದೆ. ಶನಿದೇವನಿಗೆ ಎಳ್ಳು, ಎಣ್ಣೆ, ಬೆಲ್ಲ ಮತ್ತು ಕಪ್ಪು ಬಣ್ಣ ತುಂಬಾ ಇಷ್ಟ. ಈ ಎಲ್ಲಾ ವಸ್ತುಗಳನ್ನು ಶನಿ ದೇವರಿಗೆ ಪೂಜೆಯಲ್ಲಿ ಅರ್ಪಿಸಲು ಇದೇ ಕಾರಣ. ಆದರೆ ಪೂಜೆಯ ವೇಳೆ ಶನಿದೇವನ ಕಣ್ಣುಗಳನ್ನು ನೋಡಬಾರದು ಎಂಬ ವಿಚಾರ ನಿಮಗೆ ತಿಳಿದಿದೆಯೇ? ಬನ್ನಿ ಈ ಕುರಿತು ತಿಳಿಯೋಣ..
Trigrahi Yog: ಮೇ ತಿಂಗಳಿನಲ್ಲಿ ಸೂರ್ಯ, ಶುಕ್ರ ಮತ್ತು ಗುರು ಗ್ರಹಗಳ ಸಂಯೋಜನೆಯಿಂದಾಗಿ ತ್ರಿಗ್ರಾಹಿ ಯೋಗವು ನಿರ್ಮಾಣವಾಗಿದ್ದು, ಇದಂಡ ಕೆಲವು ರಾಶಿಯವರು ವೃತ್ತಿ ಜೀವಂದಲ್ಲಿ ಯಶಸ್ಸು, ಸಮೃದ್ಧಿಯನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
Gajlaxmi Rajyog: ವೈದಿಕ ಜ್ಯೋತಿಷ್ಯದಲ್ಲಿ ಸಂಪತ್ತು, ಸಮೃದ್ಧಿಕಾರಕ ಎಂದು ಬಣ್ಣಿಸಲ್ಪಡುವ ಶುಕ್ರನು ಇನ್ನೂ ಮೂರು ದಿನಗಳಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರೊಂದಿಗೆ ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಗಜಲಕ್ಷ್ಮಿ ರಾಜಯೋಗವು ನಿರ್ಮಾಣವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.