Viral Video: ಶಕೀಬ್ ಅಲ್ ಹಸನ್ ಬಾಂಗ್ಲಾದೇಶದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು ಎಂಬುದರಲ್ಲಿ ಸಂದೇಹವಿಲ್ಲ. ನೂರಾರು ಜನರು ಸುತ್ತುವರೆದಿರುವಾಗ ಅನೇಕ ಭದ್ರತಾ ಸಿಬ್ಬಂದಿಗಳ ನಡುವೆ ಕ್ರಿಕೆಟಿಗನೊಬ್ಬ ಅಭಿಮಾನಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ವೈರಲ್ ಆಗಿದೆ.
India vs Bangladesh: ಭಾರತ ತಂಡದ ಮುಂದಿನ ವಿರಾಟ್ ಕೊಹ್ಲಿ ಶುಬ್ಮನ್ ಗಿಲ್ ಆಗಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಹೇಳಿದ್ದಾರೆ. ಬಾಂಗ್ಲಾದೇಶದ ಟೆಸ್ಟ್ ಪಂದ್ಯದಲ್ಲಿ ಗಿಲ್ ಬಿರುಸಿನ ಶತಕ ಗಳಿಸಿ ಮಿಂಚಿದ್ದರು.
Karun Nair Tweet Viral: ಕರ್ನಾಟಕ ತಂಡದ ನಾಯಕತ್ವ ವಹಿಸಿಕೊಂಡಿದ್ದ ಕರುಣ್ ನಾಯರ್ 2016ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಆದರೆ ತಂಡದಲ್ಲಿ ಅವರ ಸ್ಥಾನವನ್ನು ಖಚಿತಪಡಿಸಲಾಗಿಲ್ಲ. ಅವರು 2017 ರಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದಾರೆ. ಅಂದಿನಿಂದ ಇಲ್ಲಿಯವರೆಗೆ ಅವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
Ishan Kishan Injured: ಯುವ ಆಟಗಾರ ಇಶಾನ್ ಕಿಶನ್ ಗಾಯಗೊಂಡಿದ್ದ ಕೆಲವೇ ದಿನಗಳಲ್ಲಿ ಮತ್ತೆ ಮೈದಾನಕ್ಕೆ ಮರಳಿದ್ದರು. 2018ರ ಐಪಿಲ್ ಟೂರ್ನಿಯಲ್ಲಿ ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.
ವಿರಾಟ್ ಕೊಹ್ಲಿ ಅಂತೂ ಇಂತು ತಮ್ಮ ಎಂದಿನ ಬ್ಯಾಟಿಂಗ್ ಲಯಕ್ಕೆ ಮರಳಿದ್ದಾರೆ. ಅಚ್ಚರಿ ಎಂದರೆ ಅವರು ತಮ್ಮ ಟಿ20 ಹಾಗೂ ಏಕದಿನ ಕ್ರಿಕೆಟ್ ನಲ್ಲಿ ಒಟ್ಟಾರೆಯಾಗಿ 71 ಮತ್ತು 72 ಶತಕವನ್ನು ಕನ್ನಡಿಗ ಕೆ.ಎಲ್ ರಾಹುಲ್ ನಾಯಕತ್ವದಲ್ಲಿಯೇ ಸಿಡಿಸಿದ್ದಾರೆ ಎನ್ನುವುದು ವಿಶೇಷವಾಗಿದೆ.
IND vs BAN 3nd ODI: ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ 0-2 ಹಿನ್ನಡೆಯಲ್ಲಿದೆ. 3ನೇ ಏಕದಿನ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದಲ್ಲಿ ನಾಯಕ ಕೆ.ಎಲ್.ರಾಹುಲ್ ಅವರು ಆಡುವ 11ರಲ್ಲಿ ಸ್ಟಾರ್ ಆಟಗಾರನಿಗೆ ಅವಕಾಶ ನೀಡಬಹುದು.
IND vs BAN 3rd ODI: ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಆರಂಭಿಕರಾಗಿ ಮೊದಲ ಆಯ್ಕೆಯಾಗಿದ್ದಾರೆ. ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ತಂಡದಲ್ಲಿರುವ ಅವರಿಗೆ ಬಹಳ ಸಮಯದ ನಂತರ ಆಡುವ ಅವಕಾಶ ಸಿಕ್ಕಿತು. ಆದರೆ ಅದರ ಲಾಭ ಪಡೆಯುವಲ್ಲಿ ವಿಫಲರಾಗಿದ್ದಾರೆ. ಶಿಖರ್ ಧವನ್ ಈ ಸರಣಿಯಲ್ಲಿ ಇದುವರೆಗೆ ಒಂದೇ ಒಂದು ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಿಲ್ಲ.
IND vs BAN: ಭಾರತದ ವಿರುದ್ಧದ ಈ ರೋಚಕ ಗೆಲುವಿನ ನಂತರ ಬಾಂಗ್ಲಾದೇಶದ ಆಲ್ರೌಂಡರ್ ಮೆಹದಿ ಹಸನ್ ಮಿರಾಜ್ ಅತಿದೊಡ್ಡ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಮೆಹದಿ ಹಸನ್ ಮಿರಾಜ್ ಭಾರತದ ವಿರುದ್ಧ ಗೆಲುವು ಸಾಧಿಸಲು ಇದುವೇ ಪ್ರಮುಖ ಕಾರಣ ಎಂದು ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. 40ನೇ ಓವರ್ನಲ್ಲಿ ಬಾಂಗ್ಲಾದೇಶವು 4 ವಿಕೆಟ್ ನಷ್ಟಕ್ಕೆ 128ರನ್ ಗಳಿಸಿತ್ತು.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
Hindu Temple Attacked in Bangladesh: ಕಾಳಿದೇವಿಯ ಶಿರವನ್ನು ದೇಗುಲದಿಂದ ಅರ್ಧ ಕಿಮೀ ದೂರದಲ್ಲಿ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ದೇವಾಲಯದ ಸಮಿತಿಯ ಅಧ್ಯಕ್ಷ ಸುಕುಮಾರ್ ಕುಂದಾ ಹೇಳಿದ್ದಾರೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ. ಇಂದು ಬಾಂಗ್ಲಾದೇಶ ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ. ಜನರಿಂದ ಜನರ ಸಹಕಾರ ನಿರಂತರವಾಗಿ ಸುಧಾರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.