BBMP Chief Commissioner Tushar Giri Nath: ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು.
ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ.
BBMP and World Bank: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶ್ವಬ್ಯಾಂಕ್ನೊಂದಿಗೆ ಪ್ರವಾಹದ ಸ್ಥಿತಿಸ್ಥಾಪಕ ಕ್ರಮಗಳನ್ನು ಹೆಚ್ಚಿಸಲು ಮತ್ತು ಬೆಂಗಳೂರಿನ ರಾಜಕಾಲುವೆ ಆಧುನೀಕರಿಸಲು ₹ 1,500 ಕೋಟಿ ಹಣ ನಿಧಿಯಾಗಿ ಪಡೆದುಕೊಂಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕೆಂದು ಸೂಚಿಸಿದರು.
Voting Awareness Programme: ಚುನಾವಣಾ ಗೀತೆಯನ್ನು ಬಳಸಿಕೊಂಡು, ರಸ್ತೆಯುದ್ದಕ್ಕೂ ಬಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ ರಸ್ತೆಯುದ್ದಕ್ಕೂ ಮತದಾರರಲ್ಲಿ ಎಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವರಿಕೆ ಮಾಡಲಾಯಿತು.
ಮಾದರಿ ನೀತಿ ಸಂಹಿತೆ ಮುಗಿಯುವವರೆಗೆ ಟೆಂಡರ್ ಅನ್ನು ಅಂತಿಮಗೊಳಿಸಲು ಅನುಮತಿ ಸಿಗುವುದಿಲ್ಲ. ಈ ಕಾರಣದಿಂದ ಯಾವುದೇ ಬಿಡ್ಗಳು ಬಂದಿಲ್ಲ ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
BBMP Public School Admissions: ಶ್ರೀರಾಮಪುರದಲ್ಲಿರುವ ಭಾರತೀಯ ವಿದ್ಯಾಭವನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಬ್ಲಿಕ್ ಸ್ಕೂಲ್ ವಿದ್ಯಾಸಂಸ್ಥೆಯಲ್ಲಿ ಫ್ರೀ ನರ್ಸರಿ ತರಗತಿಗೆ ಮಾರ್ಚ್ 11 ರಿಂದ 25ರವರೆಗೆ ಅರ್ಜಿ ವಿತರಣೆ ಮಾಡಲಾಗುತ್ತಿದೆ.
ಬಿಬಿಎಂಪಿ ಅಧಿಕಾರಿಗಳ ಮೇಲೆ 110 ಕೋಟಿ ಭ್ರಷ್ಟಾಚಾರ ಆರೋಪ
ಮಾಡದ ಕೆಲಸಕ್ಕೆ 110 ಕೋಟಿ ಹಣ ಬಿಡುಗಡೆ ಮಾಡಿದ ಅಧಿಕಾರಿಗಳು
ನೀರುಗಾಲುವೆ ವಿಭಾಗದ 110 ಕೋಟಿ ಕಾಮಗಾರಿ ಹೆಸರಲ್ಲಿ ಹಣ ರಿಲೀಸ್
ಕಳೆದ 3 ವರ್ಷದಲ್ಲಿ ನೂರಹತ್ತು ಕೋಟಿ ನೀಡಿರುವ ಅಧಿಕಾರಿಗಳು
BBMP officer: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 15ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅಗ್ರಹಿಸಿ ಬಿಬಿಎಂಪಿ ಕೆಲಸ ಕಾರ್ಯಗಳಿಗೆ ಸಾಮೂಹಿಕ ರಜೆ ಹಾಕುವ ಮೂಲಕ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ
BBMP Kannada Name Plate: ಈ ಹಿಂದೆ ಮಾನ್ಯ ಮುಖ್ಯ ಆಯುಕ್ತರವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 2, 2024 ಮತ್ತು ಫೆಬ್ರವರಿ 12, 2024 ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳ ಫೆಬ್ರವರಿ 28, 2024 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲಾ ವಾಣಿಜ್ಯದಾರರಿಗೆ ಸೂಚಿಸಲಾಗಿತ್ತು.
Chief Secretary Rakesh Singh: ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಆಡಳಿತಗಾರರು ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.