Bigg Boss Kannada Season 10: ಬಿಗ್ಬಾಸ್ ಮನೆಯಲ್ಲಿ ಮತ್ತೆ ತನಿಷಾ ಹಾಗೂ ವಿನಯ್ ಮಧ್ಯೆ ಕಿತ್ತಾಟ ನಡೆದಿದ್ದು, ಸ್ನೇಹಿತ್ ಜೊತೆಗೆ ತನಿಷಾ ಮಾತನಾಡುವಾಗ ವಿನಯ್ ಮಧ್ಯ ಬಾಯಿ ಹಾಕಿದರು. ಇದಕ್ಕ ತನಿಷಾ ವಿನಯ್ಗೆ ಪ್ರಶ್ನಿಸಿದಾಗ, ಅದಕ್ಕೆ ವಿನಯ್ ‘ಹುಳದ ಜೊತೆಗೆ ಮಾತನಾಡುತ್ತಿದ್ದೇನೆ’ ಎಂದಿದ್ದರಿಂದ ತನಿಷಾ ಸಿಟ್ಟಾದರು.
Bigg Boss Kannada 10: ಈ ವಾರ ಕಳಪೆ ಪ್ರದರ್ಶನ ನೀಡಿದವರು ಯಾರು ಎಂಬುದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಗಳಿಗೆಯಲ್ಲಿ ರಕ್ಷಕ್ ಬುಲಟ್, ತುಕಾಲಿ ಸಂತೋ ಅವರು, ನಮ್ರತಾ, ಸ್ನೇಹಿತ್, ವಿನಯ್ ಎಲ್ಲರೂ ಸಂಗೀತಾ ಅವರ ಹೆಸರು ಹೇಳಿದ್ದಾರೆ.
BBK10: ಮಣ್ಣಿನ ಪಾತ್ರೆಗಳನ್ನು ಮಾಡುವ ಟಾಸ್ಕ್ನಲ್ಲಿ, ‘ಎದುರಾಳಿ ಕುಟುಂಬದ ಸದಸ್ಯರು ಅದನ್ನು ಕೆಡಿಸದಂತೆ ರಕ್ಷಿಸಿಕೊಳ್ಳಬೇಕು’ ಎಂಬ ನಿಯಮವೇ ಈ ಚಕಮಕಿಗೆ ಕಾರಣವಾದಂತಿದೆ. ಒಬ್ಬರು ಮಾಡಿದ ಪಾತ್ರೆಗಳನ್ನು ಕಿತ್ತುಕೊಳ್ಳಲು ಇನ್ನೊಬ್ಬರು ಬಂದಿರುವುದು ಜಗಳಕ್ಕೆ ಕಾರಣವಾಗಿದೆ.
BBK Village Task: ಬಿಗ್ಬಾಸ್ ಮನೆಯಲ್ಲಿ ಹಳ್ಳಿಕಾರ್ ರೀ ಎಂಟ್ರಿ ಆಗುತ್ತಿದ್ದಂತೆಯೇ ಹಳ್ಳಿಯ ಜಗತ್ತೊಂದು ತೆರೆದುಕೊಂಡಿದೆ. ದೊಡ್ಡ ಮನೆಯೊಳಗೆ ಚಿಕ್ಕದೊಂದು ಹಳ್ಳಿಯೇ ಜೀವತಳೆದಿದೆ.
Bigg Boss Kannada 10: ಕಾರ್ತಿಕ್ ಎಲಿಮಿನೇಷನ್ ಪಾಸ್ ಟಾಸ್ಕ್ ನಲ್ಲಿಯೂ ಡ್ರೋನ್ ಪ್ರತಾಪ್ ಅವರ ಮೈಮೇಲೆ ಬಿದ್ದು ಎಳೆದಾಡಿದ್ದರು. ಇಷ್ಟು ದಿನ ಕಾಮ್ ಹುಡುಗನಾಗಿ, ಎಲ್ಲರಿಗೂ ಸ್ನೇಹಿತನಾಗಿ ಇದ್ದ ಕಾರ್ತಿಕ್ ಇಷ್ಟೊಂದು ಅಗ್ರೆಸಿವ್ ಆಗಿ ಬದಲಾಗಿದ್ದು ಯಾಕೆ? ಇದರ ಪರಣಾಮ ಏನಾಗಬಹುದು? ಅನ್ನೋದನ್ನು ಕಾದು ನೋಡಬೇಕಿದೆ.
Bigg Boss Kannada: ಮತ್ತೊಂದು ವೀಕೆಂಡ್ ಬಂದಿದೆ. ಕಿಚ್ಚನ ಪಂಚಾಯಿತಿಗಾಗಿ ಬಿಗ್ಬಾಸ್ ಸ್ಪರ್ಧೆಗಳು ಕಾಯುತ್ತಿದ್ದಾರೆ. ಈ ವೀಕೆಂಡ್ನಲ್ಲಿ ಯಾರಿಗೆ ಕಿಚ್ಚ ಚಪ್ಪಾಳೆ ತಟ್ತಾರೆ ಇನ್ಯಾರಿಗೆ ಕ್ಲಾಸ್ ತಗೋತಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ.
BiggBoss: ಬಿಗ್ಬಾಸ್ ಮನೆಯ ಬೆಸ್ಟ್ ಜೋಡಿ ಅಂತಲೇ ಗುರ್ತಿಸಿಕೊಂಡಿದ್ದ, ಸದಾ ಒಬ್ಬರಿಗೊಬ್ಬರು ಸಪೋರ್ಟ್ ಮಾಡುತ್ತ, ಒಬ್ಬರ ಸಲಹೆಯನ್ನು ಇನ್ನೊಬ್ಬರು ಕೇಳುತ್ತ ಬಂದಿದ್ದ ಕಾರ್ತಿಕ್ ಮತ್ತು ಸಂಗೀತಾ ಈ ಕಾರಣಕ್ಕಾಗಿಯೇ ಹಲವು ಸಲ ಉಳಿದವರ ಕೆಂಗಣ್ಣಿಗೆ ಗುರಿಯಾಗಿದ್ದಿದೆ. ಆದರೆ ಅವರ ಸಂಬಂಧದ ಮೇಲೆ ಈಗ ಯಾರದೋ ಕಣ್ಣು ಬಿದ್ದಂತಿದೆ.
Bigg Boss Season 10: ‘ಎಲ್ಲವೂ ಇತ್ತು ಅಲ್ಲಿ… ಊಟ ಇತ್ತು, ನಿದ್ರೆ ಇತ್ತು, ಆಟ ಇತ್ತು, ಸ್ಪರ್ಧಿಗಳಿದ್ದರು, ಜನ ಇದ್ರು ಎಲ್ಲಾನೂ ಇತ್ತು. ಆದ್ರೆ ಅಲ್ಲಿ ಒಂದೇ ಒಂದು ಇರ್ಲಿಲ್ಲ. ಅದು ಸ್ವಾತಂತ್ರ್ಯ! ಕಂಡೀಷನ್ಡ್ ಸ್ವಾತಂತ್ರ್ಯ ಇದೆ ಅಲ್ಲಿ. ಅದ್ರ ಬ್ಯೂಟಿನೇ ಅದು’ಹೀಗೆಂದವರು ಬೇರೆ ಯಾರೂ ಅಲ್ಲ. ಕಳೆದ ವಾರ ಬಿಗ್ಬಾಸ್ ಮನೆಯಿಂದ ಹೊರಬಿದ್ದ ಹಿರಿಯ ಪತ್ರಕರ್ತ, ನಿರ್ದೇಶಕ ಗೌರೀಶ ಅಕ್ಕಿ.
Sudeep Special Class to Contestants: ಬಿಗ್ಬಾಸ್ ಸೀಸನ್ 10 ಶುರುವಾಗಿ ಎರಡು ವಾರಗಳು ಕಳೆದಿವೆ. ನಿನ್ನೆ ನಡೆದ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಕಿಚ್ಚ ಗಂ ಆಗಿದ್ದರು. ಹಾಗೆ ಬಿಗ್ಬಾಸ್ ಮನೆಯ ಡೋರ್ ಒಪನ್ ಮಾಡಿಸಿದ್ದರು. ಹಾಗಾದ್ರೆ ಕಿಚ್ಚ ಕೋಪಗೊಂಡಿದ್ದು ಯಾಕೆ? ಸುದೀಪ್ ದೊಡ್ಮನೆಯ ಸದಸ್ಯರಿಗೆ ಹೇಳಿದ್ದಾದರು ಏನು? ಈ ಸ್ಟೋರಿ ಓದಿ..
Bigg Boss Kannada: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಮದುವೆ ಬಗ್ಗೆ ವಿಚಾರದಿಂದ ದೂರವಿರಲು ಬಯಸುತಾರೆ. ಹಲವಾರು ಜನರು ಈ ವಿಚಾರದಲ್ಲಿ ನಿರಾಸಕ್ತಿ ತೋರಿಸುತ್ತಾರೆ. ಇಂತಹ ವಿಚಾರಗಳ ಬಗ್ಗೆ ಎಲ್ಲಿಯೂ ಹಂಚಿಕೊಳ್ಳುವುದಕ್ಕೆ ಇಷ್ಟ ಪಡುವುದಿಲ್ಲ. ಈ ರೀತಿ ವಿಚಾರಗಳ ಬಗ್ಗೆ ಯಾರಾದರು ಜೊತೆ ಶೇರ್ ಮಾಡಿಕೊಳ್ಳವುದಕ್ಕೆ ಒಳ್ಳೆಯ ಬಾಂಡಿಂಗ್ ಹಾಗೂ ನಂಬಿಕೆ ಇರಬೇಕು. ಹಾಗಿದ್ದಾಗ ಮಾತ್ರ ಮನಬಿಚ್ಚಿ ಮಾತನಾಡುವುದಕ್ಕೆ ಸಾಧ್ಯ.
Bigg Boss Kannada 2023: ಮನೆಯೊಳಗೆ ವಿನಯ್-ಸಂಗೀತಾ ಜಗಳ ದಿನಕ್ಕೊಂದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮನೆಯ ಸದಸ್ಯರೆಲ್ಲರೂ ಯಾರ ಪರವಾಗಿ ಮಾತಾಡುವುದು, ಯಾರ ತಪ್ಪನ್ನು ಹೇಳುವುದು ಎಂದು ತಿಳಿಯದೇ ಗೊಂದಲಗೊಂಡಂತಿದ್ದಾರೆ.
Bigg Boss Kannada: ಎರಡನೇ ವಾರದಲ್ಲಿ ತುಕಾಲಿ ಅವರು ಕೊಂಚ ಸೀರಿಯಸ್ ಆದಂತೆ ಕಾಣಿಸಿದ್ದರು. ಅದಕ್ಕೆ ಪೂರಕವಾಗಿ ನಾಮಿನೇಷನ್ ಟಾಸ್ಕ್ನಲ್ಲಿ ಇಶಾನಿ ಮತ್ತು ಅವರ ನಡುವೆ ನಡೆದಿದ್ದ ಮಾತಿನ ಚಕಮಕಿ ಕೂಡ ಹೀಟ್ ಆಗಿಯೇ ಇತ್ತು.
Tuka Santhu Situation in BBK: ‘ಬಿಗ್ಬಾಸ್ ಮನೆಯೊಳಗಿನ ಹೆಣ್ಣುಮಕ್ಕಳಿಗೆ ಅಣ್ಣ ಆಗುವ ಬದಲಿಗೆ ವಾರಪೂರ್ತಿ ಪಾತ್ರೆ ತೊಳಿತೀನಿ’ ಎಂದು ತಮಾಷೆಯಾಗಿ ಹೇಳಿದ್ದ ತುಕಾಲಿ ಸಂತೋಷ್ ಅವರ ಮಾತನ್ನು ಸುದೀಪ್ ನಿಜವಾಗಿಸಿಬಿಟ್ಟಿದ್ದು ಎಲ್ಲರಿಗೂ ಗೊತ್ತೇ ಇದೆ. ನಂತರ ಮನೆಯೊಳಗೆ ಸಂತೋಷ್ ಪರಿಸ್ಥಿತಿ ಏನಾಯ್ತು? ಪಾತ್ರೆಗಳನ್ನು ಅವರೊಬ್ಬರೇ ತೊಳೆದ್ರಾ? ಅಥವಾ ಸೋತುಹೋದ್ರಾ? ಈ ಎಲ್ಲ ಪ್ರಶ್ನೆಗೆ ಉತ್ತರ ಇಲ್ಲಿದೆ...
Bigboss Siri-Kartik: ಬಿಗ್ಬಾಸ್ ಮನೆಯ ಸದಸ್ಯರು ಕಣ್ಣೀರು ಹಾಕುವುದು ಹೊಸ ವಿಷಯವೇನಲ್ಲ. ಜಗಳ ಮಾಡಿಕೊಂಡು, ಟಾಸ್ಕ್ನಲ್ಲಿ ಸೋತು, ಕುಟುಂಬದ ಸದಸ್ಯರ ನೆನೆದುಕೊಂಡು ಆಗಾಗ ಕಣ್ಣೀರು ಹಾಕುತ್ತಿರುವುದು ನಡೆಯುತ್ತಲೇ ಇರುತ್ತದೆ.
Bigg Boss: ಬಿಗ್ಬಾಸ್ ಮನೆಯಲ್ಲಿ ಇಬ್ಬರು ಸದಸ್ಯರನ್ನು ನಾಮಿನೇಷನ್ ಮಾಡುವುದರ ಜೊತೆಗೆ ಎಲ್ಲರೂ ಒಂದೊಂದು ಕಾರಣ ಹೇಳಬೇಕಿತ್ತು. ಈ ವಾರ ಭಾಗ್ಯಶ್ರೀ, ತುಕಾಲಿ ಸಂತು, ಮೈಕೆಲ್, ಗೌರೀಶ್, ಸಂಗೀತ ನಾಮಿನೇಟ್ ಆಗಿದ್ದಾರೆ. ಈ ವೇಳೆ ಸಾಕಷ್ಟು ಜನ ಭಾಗ್ಯಶ್ರೀ ಅವರ ಹೆಸರನ್ನು ತೆಗೆದುಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.