Karnataka Election 2023 : ಶೆಟ್ಟರ್ ಅವರಿಗೆ ರಾಜಕೀಯ ನಿವೃತಿ ಹೊಂದುವಂತೆ ಪಕ್ಷ ಹೇಳಿಲ್ಲ. ಅವರನ್ನು ರಾಜ್ಯಸಭೆಗೆ ಕಳಿಸುವ ಬಗ್ಗೆ ಚರ್ಚೆಯಾಗಿತ್ತು. ಅಲ್ಲದೆ, ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಾಗಿ ತಿಳಿಸಿತ್ತು. ಲಕ್ಷಣ ಸವದಿ ಅವರನ್ನ ಚುನಾವಣೆಯಲ್ಲಿ ಸೋತಮೇಲೆ ಡಿಸಿಎಂ, ಕೋರ್ ಕಮಿಟಿ ಸ್ಥಾನ, ಹಾಗೂ ಎಂಎಲ್ಸಿ ಸ್ಥಾನ ನೀಡಲಾಗಿತ್ತು. ಅದರಂತೆ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರಿಗೆ ಅಧಿಕಾರ ನೀಡುವ ಭರವಸೆಯನ್ನು ನೀಡಿತ್ತು.
Karnataka Assembly Election 2023: ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ತಿಳಿಸಿದ್ದರು.
Karnataka Assembly election 2023: ಕಾಂಗ್ರೆಸ್ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.
ಬೆಳಗಾವಿ ಬಂಡಾಯ ಬೆಂಕಿಯಲ್ಲಿ ಕಮಲ ಕಮರುತ್ತಾ..?
ಅಥಣಿ ಅಗ್ನಿಜ್ವಾಲೆಯಿಂದ ಕೈ ಬಿಸಿ ಮಾಡಿಕೊಳ್ಳುತ್ತಾ..?
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಲಕ್ಷ್ಮಣ್ ಸವದಿ ರಾಜೀನಾಮೆ
ಅಧಿಕೃತವಾಗಿ ಘೋಷಣೆ ಮಾಡಿದ ಮಾಜಿ ಡಿಸಿಎಂ
Karnataka assembly election 2023: ನೀವು ಮುಖ್ಯಮಂತ್ರಿ ಆಗಿದ್ದೀರಿ, ನಿಮಗೆ ಶಿಗ್ಗಾವಿ ಕ್ಷೇತ್ರಕ್ಕೆ ಯಾಕೆ ಸೀಮಿತ ಮಾಡಿಕೊಳ್ಳುತ್ತಿರಿ, ಬಿಜೆಪಿ ಬಲಹೀನ ಆಗಿರುವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಪಕ್ಷವನ್ನು ಯಾಕೆ ಬೆಳಸಬಾರದು?’ ಎಂದು ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಹೊಸ ಚ್ಯಾಲೆಂಜ್ ನೀಡಿದೆ ಅಂತಾ ಮೂಲಗಳು ತಿಳಿಸಿವೆ.
Karnataka Assembly election 2023: ಬಿ.ಎಸ್.ಯಡಿಯೂರಪ್ಪರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನವೆಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.