ಜನಾರ್ಧನ್ ರೆಡ್ಡಿ ನನಗೂ ನಾಲಿಗೆ ಇದೆ. ನಾನು ಸಂಸ್ಕಾರವುಳ್ಳ ಕುಟುಂಬದಿಂದ ಬಂದ ಕಾರಣ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಇನ್ನೊಮ್ಮೆ ನಾಲಿಗೆ ಹರಿ ಬಿಟ್ಟರೆ ಎರಡು ಹೆಜ್ಜೆ ಮುಂದೆ ಹೋಗಿ ನಿನ್ನ ಬಗ್ಗೆ ಮಾತನಾಡಬೇಕಾದಿತ್ತು ಎಚ್ಚರಿಕೆ...!
Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Prajwal Revanna case : ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆ ಈಗ ಅನ್ಯಾಯಕ್ಕೊಳಗಾದ ಮಹಿಳೆಯರನ್ನು ನೋಡಿ ಸಂತೋಷವಾಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಹೇಳಿದ್ದಾರೆ.
Ramayana : ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ರಾಮ ಮತ್ತು ಸೀತೆಯ ಸಾಂಪ್ರದಾಯಿಕ ಉಡುಗೆಯಲ್ಲಿ ಫೋಟೋಸ್ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Akanksha Puri Holi Photo: ಭಾರತ ಚಿತ್ರರಂಗದ ನಟಿ ಆಕಾಂಕ್ಷ ಪುರಿ ಹೋಳಿ ಹಬ್ಬದ ದಿನ ಮೈತುಂಬಾ ಬಣ್ಣ ಮೆತ್ತಿಕೊಂಡು ಅರೆಬೆತ್ತಲಾಗಿ ಸೋಶಿಯಲ್ ಮಿಡಿಯಾದಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Jaggesh Reaction: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ, ಈ ನಟನ ಮೇಲೆ ನವರಸ ನಾಯಕ ಜಗ್ಗೇಶ್ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.
Chethan Ahimsa: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದಕ್ಕಾಗಿ, ವಕೀಲ ಆರ್.ಎಲ್.ಎನ್ ಮೂರ್ತಿ ದೂರು ದಾಖಲಿಸಿದ್ದಾರೆ.
Delhi Metro Viral Video: ಈ ವಿಡಿಯೋದಲ್ಲಿ ವೃದ್ಧ ವ್ಯಕ್ತಿ ತಮ್ಮ ಜೇಬಿನಿಂದ ಬೀಡಿಯನ್ನು ತೆಗೆದು ಬಾಯಿಗೆ ಇಟ್ಟುಕೊಳ್ಳುತ್ತಾನೆ. ಬೆಂಕಿಕಡ್ಡಿ ಗಿರಿ ಬೀಡಿಗೆ ಹಚ್ಚಿಕೊಳ್ಳುತ್ತಾನೆ. ಆಮೇಲೆ ಬೀಡಿ ಸೇದುತ್ತಾ ಮೆಟ್ರೋದಲ್ಲಿಯೇ ಹೊಗೆ ಬಿಟ್ಟು ಬೆಂಕಿಕಡ್ಡಿಯನ್ನು ಅಲ್ಲಿಯೇ ಎಸೆಯುತ್ತಾನೆ.
Chethan Ahimsa: 2023ರ ಏಕದಿನ ವಿಶ್ವಕಪ್ನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಸೋಲು ಕಂಡಿದ್ದು, ಇದರ ಬೆನ್ನಲ್ಲೇ ನಟ ಚೇತನ್ ಅಹಿಂಸಾ ಟೀಂ ಇಂಡಿಯಾದಲ್ಲಿನ ಮೀಸಲಾತಿ ಬಗ್ಗೆ ಟ್ವೀಟ್ ಮಾಡಿ ಮತ್ತೊಂದು ಕಿಡಿ ಹಚ್ಚಿದ್ದಾರೆ.
Tollywood Stars In Trouble: ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಹಾಗೂ ವಿಕ್ಟರಿ ವೆಂಕಟೇಶ್ ಇಬ್ಬರು ಹೊಸ ಸಂಕಷ್ಟವನ್ನು ಮೈಮೇಲೆ ಎಳೆದುಕೊಳ್ಳುವುದರ ಜೊತೆಗೆ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.ಇಬ್ಬರೂ ಸ್ಟಾರ್ ನಟರು ಇಸ್ಟೀಟು ಆಡುತ್ತಿರುವ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
The Kerala Story OTT Release : ಸಾಕಷ್ಟು ಅಡೆತಡೆಗಳನ್ನು ಮೀರಿ ತೆರೆಗೆ ಬಂದಿದ್ದ ಸಿನಿಮಾ ದಿ ಕೇರಳ ಸ್ಟೋರಿ. ಚಿತ್ರ ರಿಲೀಸ್ ಆದ ನಂತರವೂ ಸಾಕಷ್ಟು ವಿವಾದಗಳ ಹೊಣೆಯನ್ನೆ ಹೊತ್ತುಕೊಂಡಿತ್ತು. ಇದೀಗ ಈ ಸಿನಿಮಾ ಖರೀದಿಗೆ ಒಟಿಟಿ ಸಂಸ್ಥೆಗಳು ಹಿಂಜರಿಯುತ್ತಿವೆ.
Yo Yo Honey Singh: ಜನಪ್ರಿಯ ಗಾಯಕ ಮತ್ತು ರಾಪರ್ ಯೋ ಯೋ ಹನಿ ಸಿಂಗ್ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಹನಿ ಸಿಂಗ್ ಮತ್ತೆ ವಿವಾದಕ್ಕೆ ಸಿಲುಕಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.
Hardik Pandya Video: ಮೊಹಾಲಿಯಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ವೇಳೆ, ನಾಯಕ ಹಾರ್ದಿಕ್ ಪಾಂಡ್ಯ ಇನಿಂಗ್ಸ್’ನ 20 ನೇ ಓವರ್’ನಲ್ಲಿ ವೇಗದ ಬೌಲರ್ ಜೋಶುವಾ ಲಿಟಲ್’ಗೆ ಚೆಂಡನ್ನು ನೀಡಿದರು. ಈ ಓವರ್ ಆರಂಭಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡಕ್ಕೆ ನಿಗದಿತ ಸಮಯದಲ್ಲಿ ಓವರ್ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.
ತಮಿಳುನಾಡಿನ ಹಾಲು ಮತ್ತು ಹೈನುಗಾರಿಕೆ ಸಚಿವ ಎಸ್.ಎಂ.ನಾಸರ್ ಅವರು ಪಕ್ಷದ ಕಾರ್ಯಕ್ರಮವೊಂದರ ಸಿದ್ಧತೆ ನೋಡಲು ತೆರಳಿದಾಗ ಯಾವುದೋ ವಿಚಾರಕ್ಕೆ ಸಿಟ್ಟು ಮಾಡಿಕೊಂಡು ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ಎಸೆದಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.