69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ನಂತರ ದೆಹಲಿ ಕ್ಯಾಪಿಟಲ್ಸ್ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ. ತಂಡದ ಹೀನಾಯ ಸೋಲಿಗೆ ಕಾರಣವೇನು ಅನ್ನೋದರ ಬಗ್ಗೆ ನಾಯಕ ರಿಷಭ್ ಪಂತ್ ದೊಡ್ಡ ಹೇಳಿಕೆ ನೀಡಿದ್ದಾರೆ.
ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶನಿವಾರದಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾದ ಆರತಿ ಬೇಡಿ ರಾತ್ರೋರಾತ್ರಿ ಸೆನ್ಸೇಷನಲ್ ಸ್ಟಾರ್ ಆಗಿಬಿಟ್ಟರು. ಇಂಟರ್ನೆಟ್ ಜಗತ್ತಿನಲ್ಲಿ ಎಲ್ಲೆಡೆ ಆರತಿ ಬೇಡಿ ಪಟಗಳು ವೈರಲ್ ಆದ ನಂತರ ಈಕೆ ನ್ಯಾಷನಲ್ ಕ್ರಶ್ ಆಫ್ ಇಂಡಿಯಾ ಆಗಿಬಿಟ್ಟರು.
ರಾಜಸ್ಥಾನ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದು, ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿರುವ ಹನ್ನೊಂದು ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ಸಾಧಿಸಿದ್ದು, ನಾಲ್ಕರಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿದೆ.
ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯವನ್ನು ಗೆಲ್ಲುವುದು ಡೆಲ್ಲಿಗೆ ಅತ್ಯಂತ ಮಹತ್ವದ್ದಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಡೆಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಯಾಕಂದ್ರೆ, ಈ ತಂಡದ ಸ್ಟಾರ್ ಆಟಗಾರನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿಂದೆ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್, ಆಲ್ ರೌಂಡರ್ ಮಿಚೆಲ್ ಮಾರ್ಷ್, ಕೀಪರ್-ಬ್ಯಾಟರ್ ಟಿಮ್ ಸೀಫರ್ಟ್ ಮತ್ತು ಇತರ ಮೂವರಿಗೆ ಕೊರೊನಾ ಸೋಂಕು ತಗುಲಿತ್ತು. ಆ ಸಂದರ್ಭದಲ್ಲಿಯೂ ಆಟಗಾರರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು.
ಇದೀಗ ಟೀಂ ಇಂಡಿಯಾದಿಂದ ಹೊರ ಬಿದಿದ್ದ ಆಟಗಾರ, ಐಪಿಎಲ್ ನ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡುತ್ತಿದ್ದ ಈ ಮಾರಣಾಂತಿಕ ಆಲ್ರೌಂಡರ್ ಈಗ ಈ ಟೀಂ ನಿಂದ ಕೂಡ ಹೊರ ಬಿದ್ದಿದ್ದಾನೆ. ಹೀಗಾಗಿ ಈ ಆಟಗಾರನ ವೃತ್ತಿಜೀವನವು ಅಪಾಯದಲ್ಲಿದೆ. ಈ ಆಟಗಾರ ಯಾರು? ಏನಾಗಿದೆ? ಇಲ್ಲಿದೆ ನೋಡಿ..
IPL 2022: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ವೆಸ್ಟ್ ಇಂಡೀಸ್ ಆಲ್ರೌಂಡರ್ ರೋವ್ಮನ್ ಪೊವೆಲ್ ಇದುವರೆಗೆ ಐಪಿಎಲ್ 2022 ರಲ್ಲಿ 162 ಸ್ಟ್ರೈಕ್ ರೇಟ್ನೊಂದಿಗೆ ಸ್ಫೋಟಕ ಆಟವನ್ನು ಆಡಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರನ್ನು ರಾಷ್ಟ್ರೀಯ ತಂಡದ ಉಪನಾಯಕರನ್ನಾಗಿ ನೇಮಿಸುವಂತೆ ಟೀಮ್ ಇಂಡಿಯಾ ರಾಷ್ಟ್ರೀಯ ಆಯ್ಕೆದಾರರಿಗೆ ಹೇಳಿದ್ದಾರೆ.
ಅದು ನೋ ಬಾಲ್ ಅಂತಾ ಪಂತ್ ಹೇಳುತ್ತಿದ್ದರೆ, ಅಂಪೈರ್ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳಲಿಲ್ಲ. ಕ್ರೀಸ್ನಲ್ಲಿದ್ದ ಪೊವೆಲ್ ಸಹ ಅಂಪೈರ್ ಜೊತೆ ಮಾತನಾಡಿದ್ರೂ ಪ್ರಯೋಜನವಾಗಲಿಲ್ಲ.
ಇಲ್ಲಿನ ವಾಂಖೇಡ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ತಂಡವು ದೆಹಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 15 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ದೆಹಲಿ ತಂಡವು ಆರಂಭದಿಂದಲೇ ವಿಕೆಟ್ ಗಳನ್ನು ಪಡೆಯಲು ಸಾಕಷ್ಟು ಶ್ರಮವಹಿಸಬೇಕಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.