Betel Leaf Benefits :ಮಧುಮೇಹ ಇದ್ದರೆ ಜೀವನ ಪೂರ್ತಿ ಔಷಧಿ ತೆಗೆದುಕೊಳ್ಳಲೇ ಬೇಕು.ಆಗ ಮಾತ್ರ ರಕ್ತದ ಸಕ್ಕರೆ ನಿಯಂತ್ರಣದಲ್ಲಿ ಇರುತ್ತದೆ.ಕೆಲವೊಂದು ಮನೆ ಮದ್ದಿನ ಮೂಲಕ ಕೂಡಾ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು.
Blood sugar: ಮಧುಮೇಹವು ಗಂಭೀರವಾದ ಜೀವಿತಾವಧಿಯ ಕಾಯಿಲೆಯಾಗಿದೆ.. ಪ್ರತಿ ವರ್ಷ ಲಕ್ಷಾಂತರ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಇರುವವರು ತಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಬೇಕು.
Apples in Diabetes: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು, ವೈದ್ಯರ ಸಲಹೆಯಂತೆ ಸಮಯಕ್ಕೆ ಔಷಧಿಗಳನ್ನು ತೆಗೆದುಕೊಳ್ಳಬೇಕು, ಸಮತೋಲಿತ ಆಹಾರ ಮತ್ತು ದೈನಂದಿನ ವ್ಯಾಯಾಮವನ್ನು ಮಾಡಬೇಕು. ಇನ್ನು ಈ ವರದಿಯಲ್ಲಿ ಸೇಬು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯೇ ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದೇವೆ.
Bael Patra Benefits: ಹಿಂದೂ ಧರ್ಮದಲ್ಲಿ ಬಿಲ್ವಪತ್ರೆ ಎಲೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಇದು ಶಿವ ಪ್ರಿಯವಾಗಿದ್ದು, ಮಹಾದೇವನಿಗೆ ಅರ್ಪಿಸುವುದರಿಂದ ಭಕ್ತರ ಇಷ್ಟಾರ್ಥಗಳು ನೆರವೇರುತ್ತವೆ ಎಂಬ ನಂಬಿಕೆ ಇದೆ.
Diabetes Remedies : ಬೆಳಗ್ಗೆ ಬೇವಿನ ನೀರು ಕುಡಿದು ದಿನ ಆರಂಭಿಸಿದರೆ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಅಲರ್ಜಿ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ.
Diabetes Symptoms In Hands And Feet:ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಾಗ ದೇಹದಲ್ಲಿ ಅನೇಕ ರೀತಿಯ ಲಕ್ಷಣಗಳು ಕಂಡುಬರುತ್ತವೆ.ಕೈ ಮತ್ತು ಕಾಲುಗಳಲ್ಲಿಯೂ ಈ ಲಕ್ಷಣಗಳು ಕಾಣ ಸಿಗುತ್ತವೆ.ಇದನ್ನು ಸರಿಯಾಗಿ ಗುರುತಿಸಿಕೊಂಡರೆ ಮುಂದೆ ಆಗಬಹುದಾದ ಅಪಾಯವನ್ನು ತಪ್ಪಿಸಬಹುದು.
Seeds for Diabetic Patients: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಬೀಜಗಳಿವೆ. ಮಧುಮೇಹಿಗಳಾಗಿದ್ದರೆ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಬೀಜಗಳನ್ನು ಸೇವಿಸಬಹುದು.
Blood Sugar Control Tips : ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.
How to control blood sugar level : ಬೆಳಗಿನ ಉಪಾಹಾರದ ನಂತರ ರಕ್ತದಲ್ಲಿನ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಳವಾಗುವುದು ಮಧುಮೇಹ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿ ಪರಿಣಮಿಸಬಹುದು.ಇದು ಮಧುಮೇಹದ ಕಾಯಿಲೆಯನ್ನು ಹೆಚ್ಚು ಗಂಭೀರಗೊಳಿಸುತ್ತದೆ.
Chapati for blood sugar : ಮಧುಮೇಹ ರೋಗಿಗಳು ಅನ್ನ ಸೇವಿಸುವುದಿಲ್ಲ.ಬದಲಾಗಿ ಚಪಾತಿ ಸೇವಿಸಲು ಆರಂಭಿಸುತ್ತಾರೆ.ಆದರೆ ಚಪಾತಿಯನ್ನು ಈ ರೀತಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಇಳಿಯುತ್ತದೆ ಎಂದು ಹೇಳಲಾಗುತ್ತದೆ.
Health Benefits Of Jamun: ಬೇಸಿಗೆಯಲ್ಲಿ ನೇರಳೆ ಹಣ್ಣನ್ನು ಅನೇಕರು ಇಷ್ಟಪಟ್ಟು ತಿನ್ನುತ್ತಾರೆ. ಈ ಹಣ್ಣು ಉತ್ತಮ ರುಚಿಯನ್ನು ಮಾತ್ರವಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ವಿಶೇಷವಾಗಿ ಮಧುಮೇಹ ರೋಗಿಗಳಿಗೆ ಇದರ ಪ್ರಯೋಜನ ಕಡಿಮೆಯೇನಲ್ಲ.
How to control Blood sugar: ಈ ಹಸಿರು ತರಕಾರಿಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಆದರೆ ಇದನ್ನು ಆಹಾರದಲ್ಲಿ ಹೇಗೆ ಸೇರಿಸಿಕೊಳ್ಳಬೇಕು ಎನ್ನುವುದು ತಿಳಿದಿರಬೇಕು.
Benefits Of Coconut Water: ತೆಂಗಿನ ನೀರಿನಲ್ಲಿರುವ ಪೊಟ್ಯಾಸಿಯಮ್ ನಿರ್ಣಾಯಕ ಎಲೆಕ್ಟ್ರೋಲೈಟ್ ಆಗಿದ್ದು, ಇದು ಹೃದಯದ ಆರೋಗ್ಯ ಕಾಪಾಡಿಕೊಳ್ಳುವಲ್ಲಿ, ರಕ್ತದೊತ್ತಡ ನಿಯಂತ್ರಿಸುವಲ್ಲಿ ಮತ್ತು ಸರಿಯಾದ ಸ್ನಾಯುವಿನ ಕಾರ್ಯವನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
Tips To Control Sugar Cravings For Health: ಸಕ್ಕರೆಯ ಕಡುಬಯಕೆಗಳನ್ನು ಕಡಿಮೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ದುಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇನ್ಸುಲಿನ್ ಪ್ರತಿರೋಧವನ್ನು ತಡೆಯುತ್ತದೆ ಮತ್ತು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಕ್ಕರೆಯ ಕಡುಬಯಕೆಗಳನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಉತ್ತಮ ಸಲಹೆಗಳು ಇಲ್ಲಿವೆ.
Tingling in hands and feet : ಬೆಳಗ್ಗೆ ಎದ್ದ ತಕ್ಷಣ ಕೈಯಲ್ಲಿ ಜುಮ್ಮೆನಿಸಿದರೆ ಈ 5 ರೋಗಗಳು ನಿಮ್ಮ ದೇಹದಲ್ಲಿ ಅಡಗಿರಬಹುದು.ಪಾದಗಳು ಜುಮ್ಮೆನಿಸುವುದು, ಕೈಗಳಲ್ಲಿ ಸೂಜಿ ಚುಚ್ಚಿದ ಅನುಭವವಾಗುವುದು ಹೀಗೆಲ್ಲಾ ಆಗುತ್ತಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.