Can Diabetes Patients Eat Jaggery: ಮಧುಮೇಹಿಗಳು ತಮ್ಮ ಆಹಾರದಲ್ಲಿ ಬದಲಾವಣೆ ಮಾಡುವ ಮೊದಲು ತಜ್ಞರ ಸಲಹೆಯನ್ನು ಪಡೆದುಕೊಳ್ಳಬೇಕು. ಮಧುಮೇಹ ಇರುವವರು ಬೆಲ್ಲವನ್ನು ಸೇವಿಸಬೇಕೇ ಅಥವಾ ಬೇಡವೇ? ಆಹಾರ ತಜ್ಞರು ಈ ಕುರಿತು ಹೇಳುವುದೇನು ತಿಳಿದುಕೊಳ್ಳೋಣ ಬನ್ನಿ,
Mango Peel Tea Benefits: ಮಾವಿನ ಸಿಪ್ಪೆಯ ಚಹಾವು ಪಾಲಿಫಿನಾಲ್ಗಳು, ಫ್ಲೇವನಾಯ್ಡ್ಗಳು ಮತ್ತು ವಿಟಮಿನ್ ಸಿ ಯಂತಹ ವಿವಿಧ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುತ್ತದೆ. ಹಾಗಾಗಿಯೇ, ಇದನ್ನು ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
Tea For Diabetes: ಮಧುಮೇಹಿಗಳು ತಮ್ಮ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ತುಂಬಾ ಅಗತ್ಯ. ಆರೋಗ್ಯ ತಜ್ಞರ ಪ್ರಕಾರ, ಕೆಲವು ಚಹಾ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
Best Way To Cook Rice: ನೀವು ಯಾವಾಗಲೂ ಅನ್ನ ತಿನ್ನುವ ಅಭ್ಯಾಸವನ್ನು ರೂಢಿಸಿಕೊಂಡಿದ್ದರೆ ಮತ್ತು ಇದ್ದಕ್ಕಿದ್ದಂತೆ ನಿಮಗೆ ಮಧುಮೇಹ ಬಂದರೆ, ಹತಾಶೆಯ ಅಗತ್ಯವಿಲ್ಲ. ಏಕೆಂದರೆ ನೀವು ಆರೋಗ್ಯಕರ ರೀತಿಯಲ್ಲಿ ಅನ್ನವನ್ನು ಬೇಯಿಸಿ ಸೇವಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Diabetes: ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಮಧುಮೇಹ. ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗದಂತೆ ತಡೆಯಲು ತಮ್ಮ ಆಹಾರ-ಪಾನೀಯಗಳ ಬಗ್ಗೆ ತುಂಬಾ ಎಚ್ಚರಿಕೆಯಿಂದ ಇರಬೇಕು.
Vitamin D Deficiency: ಭಾರತದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿ. ಮಕ್ಕಳು ಮತ್ತು ಯುವಕರು ಸಹ ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ.
How Diabetes Affect Kidney And Heart:ಮಧುಮೇಹದಿಂದಾಗಿ ದೇಹದ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ ಈ ಸ್ಥಿತಿಯಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗಲು ಪ್ರಾರಂಭಿಸುತ್ತದೆ.
ಡಯಾಬಿಟಿಸ್ ಡಯಟ್: ಡಯಾಬಿಟಿಸ್ ರೋಗಿಗಳ ದೊಡ್ಡ ಸಮಸ್ಯೆ ಎಂದರೆ ಅವರು ತಮ್ಮ ಆಹಾರ ಮತ್ತು ಪಾನೀಯಗಳಲ್ಲಿ ಹೆಚ್ಚಿನದನ್ನು ತಪ್ಪಿಸಬೇಕು, ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
ಜೋಹಾ ಅಕ್ಕಿಯನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟ ಮತ್ತು ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ಅಸ್ಸಾಂನಲ್ಲಿ ಚಳಿಗಾಲದಲ್ಲಿ ಇದನ್ನು ತಿನ್ನುವುದರಿಂದ ಈ ಅಕ್ಕಿಯನ್ನು ಬೆಳೆಯುವ ಅನೇಕ ಜನರು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಯ ಅಪಾಯ ಕಡಿಮೆಯಾಗಿದೆ.
Diabetes:ನಿಮ್ಮ ಮಧುಮೇಹ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಲ್ಲ ಇಂತಹ ಹಣ್ಣಿನ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ. ಈ ಹಣ್ಣು ಆರೋಗ್ಯದ ಸಂಪತ್ತು. ಇದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವ ತರಕಾರಿಗಳು: ಸಕ್ಕರೆ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಗ್ಲೈಸೆಮಿಕ್ ಇಂಡೆಕ್ಸ್ (15)ಕ್ಕಿಂತ ಕಡಿಮೆ ಇರುವಂತಹ ಆಹಾರವನ್ನು ವಿಶೇಷವಾಗಿ ಸೇವಿಸಬೇಕು. ಮಧುಮೇಹ ರೋಗಿಗಳ ಆರೋಗ್ಯಕ್ಕೆ ರಾಮಬಾಣವಾಗಿರುವ ಕೆಲವು ತರಕಾರಿಗಳ ಹೆಸರನ್ನು ಇಂದು ನಾವು ನಿಮಗೆ ಹೇಳುತ್ತೇವೆ.
ಮಧುಮೇಹ ರೋಗಿಗಳು ಸಿಹಿ ತಿಂಡಿಯನ್ನು ತಿನ್ನುವಂತಿಲ್ಲ. ಸಿಹಿ ತಿಂಡಿಗಳು ಮಧುಮೇಹ ರೋಗಿಗಳಿಗೆ ವಿಷದಂತೆ ಕೆಲಸ ಮಾಡುತ್ತದೆ. ಏಕೆಂದರೆ ಮಧುಮೇಹಿಗಳು ರಕ್ತದ ಸಕ್ಕರೆ ಹೆಚ್ಚಾಗದಂತೆ ಎಚ್ಚರ ವಹಿಸಬೇಕಾಗುತ್ತದೆ. ಆದರೆ ಸಿಹಿ ತಿಂಡಿಗಳ ಸೇವನೆಯಿಂದ ರಕ್ತದ ಸಕ್ಕರೆ ಹೆಚ್ಚಾಗುವ ಭಯವಿರುತ್ತದೆ. ರಕ್ತದ ಸಕ್ಕರೆ ಹೆಚ್ಚಾದರೆ ಆರೋಗ್ಯವನ್ನು ಹದಗೆಡಿಸುತ್ತದೆ. ಯಾರ ದೇಹದಲ್ಲಿ ರಕ್ತದ ಸಕ್ಕರೆ ಅಧಿಕವಾಗಿರುತ್ತದೆಯೋ ಅಂಥಹ ರೋಗಿಗಳನ್ನು ಶುಗರ್ ಪೇಷೆಂಟ್ ಎಂದೂ ಕರೆಯುವುದು ಇದೇ ಕಾರಣಕ್ಕೆ.
ಮಧುಮೇಹ ರೋಗಿಗಳಿಗೆ ಹಾಗಲಕಾಯಿ ಜ್ಯೂಸ್: ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಮಧುಮೇಹವು ವೇಗವಾಗಿ ಹೆಚ್ಚುತ್ತಿದೆ. ವಿಶೇಷವಾಗಿ ಭಾರತದಲ್ಲಿ ಕೋಟ್ಯಂತರ ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಧುಮೇಹದ ಸಂದರ್ಭದಲ್ಲಿ ಅದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹದಲ್ಲಿ ಹಾಗಲಕಾಯಿ ಹೇಗೆ ಪ್ರಯೋಜನಕಾರಿ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
Onion for Diabetes Control: ಮಧುಮೇಹವು ಒಂದು ಬಾರಿ ವಕ್ಕರಿಸಿಕೊಂಡರೆ ಜೀವಮಾನವಿಡೀ ಅದರಿಂದ ನೋವನ್ನು ಅನುಭವಿಸಬೇಕಾಗುತ್ತದೆ. ಇಲ್ಲಿವರೆಗೆ ಈ ಸಮಸ್ಯೆಗೆ ಚಿಕಿತ್ಸೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಮಧುಮೇಹ ರೋಗಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕೆಂದರೆ ಹೆಚ್ಚು ಕಾಳಜಿ ವಹಿಸಬೇಕು. ಒಂದು ವೇಳೆ ಸಾಧ್ಯವಾಗದಿದ್ದರೆ, ಹೃದಯ, ಮೂತ್ರಪಿಂಡ ಸೇರಿದಂತೆ ಅನೇಕ ಅಂಗಗಳಿಗೆ ಅಪಾಯವಿದೆ. ಮಧುಮೇಹ ರೋಗಿಗಳು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಹಲವು ಆರೋಗ್ಯ ತಜ್ಞರ ಪ್ರಕಾರ ಈರುಳ್ಳಿ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.
ಮಧುಮೇಹ ರೋಗಿಗಳು ಪಾದಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ, ಸರಿಯಾದ ಶೂ ಆಯ್ಕೆ ಮಾಡುವುದು ಅವಶ್ಯಕ, ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ನಿಮಗಾಗಿ ಕೆಲ ಸಲಹೆಗಳು ಇಲ್ಲಿದೆ ನೋಡಿ...
Diabetes Control Tips :ಮಧುಮೇಹ ಕಾಯಿಲೆ ಅನೇಕರಲ್ಲಿ ಅನುವಂಶಿಕವಾಗಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಇದು ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಎದುರಾಗುವ ಸಮಸ್ಯೆ ಕೂಡಾ ಹೌದು.
Diabetes Risk: ಒಮ್ಮೆ ಮಧುಮೇಹ ಬಂದ ಮೇಲೆ ಅದನ್ನು ನಿಯಂತ್ರಿಸಬಹುದೇ ಹೊರತು ಸಂಪೂರ್ಣವಾಗಿ ಅದರಿಂದ ಹೊರಬರಲು ಸಾಧ್ಯವಿಲ್ಲ. ಆದರ್,ಎ ಮಧುಮೇಹ ಇಲ್ಲದವರು ಅದನ್ನು ತಪ್ಪಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಬೇಕು. ಇದಕ್ಕಾಗಿ ಯಾವ ಕಾರಣಕ್ಕಾಗಿ ಮಧುಮೇಹ ಬರಬಹುದು. ಯಾವ ಕಾರಣಗಳು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತವೆ ಎಂಬುದನ್ನು ತಿಳಿದಿರಬೇಕು.
Diabetes: ನಿಮ್ಮ ಮಧುಮೇಹ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಲ್ಲ ಇಂತಹ ಹಣ್ಣಿನ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ. ಈ ಹಣ್ಣು ಆರೋಗ್ಯದ ಸಂಪತ್ತು. ಇದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.