ರಾಜ್ಯದ ಇತಿಹಾಸದಲ್ಲೇ ಇದೊಂದು ರಾಜಕೀಯ ಷಡ್ಯಂತ್ರ
ನನ್ನ ವಿರುದ್ಧ ಷಡ್ಯಂತ್ರ ಮಾಡಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಎಚ್ಡಿ ರೇವಣ್ಣ ಆಕ್ರೋಶ
ಯಾವುದೇ ಪುರಾವೆ ಇಲ್ಲದೇ ನನ್ನನ್ನು ಅರೆಸ್ಟ್ ಮಾಡಲಾಗಿದೆ
ರಾಜಕೀಯ ಪಿತೂರಿಯಿಂದ ಕಿಡ್ನಾಪ್ ಕೇಸ್ ಹಾಕಿದ್ದಾರೆ
40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆ ಇಲ್ಲ
28ನೇ ತಾರೀಖು ನನ್ನ ಮೇಲೆ ದೂರು ದಾಖಲು ಮಾಡಿದ್ದಾರೆ
ಯಾವುದೇ ಪುರಾವೆ ಸಿಕ್ಕಿಲ್ಲ ಅಂತ ಕಿಡ್ನಾಪ್ ಕೇಸ್ ಹಾಕಿದ್ದಾರೆ
HD Revanna Arrest: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಎಚ್.ಡಿ.ರೇವಣ್ಣರನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಇತ್ತ ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನೂ ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. SIT ಅಧಿಕಾರಿಗಳ ಪ್ರಶ್ನೆಗಳಿಗೆ ಆಕೆ ಗೊಂದಲದ ಹೇಳಿಕೆ ನೀಡುತ್ತಿದ್ದಾರಂತೆ.
Hassan Pen Drive Case: ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ಅವರನ್ನು SIT ಬಂಧಿಸಿಲ್ಲ. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ರೇವಣ್ಣ SIT ಮುಂದೆ ಹಾಜರಾದರು ಎಂದು ಹೇಳಿದ್ದಾರೆ.
HD Revanna and Prajwal Revanna Case: ಮಹಿಳಾ ಕಾಳಜಿ ಬರೀ ನಿಮ್ಮ ಭಾಷಣಕ್ಕೆ ಸೀಮಿತವಲ್ಲ, ಕೃತಿಯಲ್ಲಿಯೂ ಇದೆ ಎನ್ನುವುದಾದರೆ ಬ್ರಿಜ್ಭೂಷಣ್ ಸಿಂಗ್, ಕುಲ್ದೀಪ್ ಸೆಂಗರ್ ರಂತಹ ಮಹಿಳಾ ಪೀಡಕರು ಮಾಡಿರುವ ಪಾಪಕ್ಕೆ ತಕ್ಕ ಶಿಕ್ಷೆಯಾಗುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್ಗೆ ಇಂಟರ್ ಪೋಲ್ಗೆ ಮನವಿ ಮಾಡಿದೆ. ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?ʼ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Kidnapping Case: ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಎಚ್.ಡಿ.ರೇವಣ್ಣನನ್ನು SIT ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
Hassan Pen Drive Case: ಹಾಸನ ಜಿಲ್ಲೆ ಹೊಳೆನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಶನಿವಾರ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. DYSP ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಬಂದ SIT ಅಧಿಕಾರಿಗಳು ಹಾಸನ ಎಎಸ್ಪಿ ತಮ್ಮಯ್ಯ ಹಾಗೂ ಸ್ಥಳೀಯ ಪೊಲೀಸರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Hassan Pen Drive Case: ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ.
CM Siddaramaiah: ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಮತ್ತೆ ಬದಲಾವಣೆ ಮಾಡಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆಗೆ ಕಾರಣರಾಗಿ ಎಂದು ಅವರು ಮನವಿ ಮಾಡಿದರು.
ಕೋರ್ಟ್ನಲ್ಲಿಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ
ಎ1 ರೇವಣ್ಣಗೆ ಇವತ್ತಾದ್ರೂ ಸಿಗುತ್ತಾ ರಿಲೀಫ್..?
ರೇವಣ್ಣ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ SITಗೆ ಸೂಚನೆ
ಆಕ್ಷೇಪಣೆ ಸಲ್ಲಿಕೆ ಮೇಲೆ ನಿಂತಿದೆ ರೇವಣ್ಣ ಭವಿಷ್ಯ
ಇವತ್ತಿಗೆ ಮುಂದೂಡಲಾಗಿದ್ದ ನ್ಯಾಯಾಲಯ ವಿಚಾರಣೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.