Coconut Oil In Coffee: ಕಾಫಿಗೆ ತೆಂಗಿನೆಣ್ಣೆ ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರ ಗುಣಲಕ್ಷಣಗಳು ದೀರ್ಘ ಕಾಲದ ಕಾಯಿಲೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಆದರೆ ಒಮ್ಮೆ ಪ್ರಯತ್ನಿಸಿ ನೋಡಿ.
Vitamin C Rich Foods: ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸಲು ವಿಟಮಿನ್ ಸಿ ಬಹಳ ಮುಖ್ಯ. ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದರಿಂದ ವೈರಲ್ ರೋಗಗಳ ಅಪಾಯ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ವಿಟಮಿನ್ ಸಿ ಸಮೃದ್ಧ ಆಹಾರಗಳ ಸೇವನೆ ತುಂಬಾ ಅಗತ್ಯ.
Vegetables Rich in Vitamin C: ಉತ್ತಮ ಆರೋಗ್ಯಕ್ಕಾಗಿ ಹಣ್ಣು-ತರಕಾರಿಗಳ ಸೇವನೆ ಬಹಳ ಮುಖ್ಯ. ವಿಟಮಿನ್ ಸಿ ಸಮೃದ್ಧ ಆಹಾರಗಳ ಸೇವನೆಯಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದರಿಂದ ಹಲವು ರೋಗಗಳ ವಿರುದ್ಧ ನಾವು ರಕ್ಷಣೆ ಪಡೆಯಬಹುದು.
Vitamin C Vegetables: ವಿಟಮಿನ್ ‘ಸಿ’ ಚರ್ಮವು ಕುಗ್ಗುವುದನ್ನು ತಡೆಯಲು ಮತ್ತು ಅದನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಬ್ರೊಕೊಲಿಯು ವಿಟಮಿನ್ ‘ಸಿ’, ವಿಟಮಿನ್ ‘ಕೆ’, ವಿಟಮಿನ್ ‘ಎ’ ಮತ್ತು ಫೈಬರ್ನ ಉತ್ತಮ ಮೂಲವಾಗಿದೆ.
Bad Food Combination: ಮೊಟ್ಟೆಯನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ 4 ವಸ್ತುಗಳ ಜೊತೆಗೆ ಮೊಟ್ಟೆಯನ್ನು ಅಪ್ಪಿತಪ್ಪಿಯೂ ಸೇವಿಸಬಾರದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Strawberry Benefits : ವಿಟಮಿನ್ ಸಿ, ಮ್ಯಾಂಗನೀಸ್, ಫೋಲೇಟ್ ಮತ್ತು ಪೊಟ್ಯಾಸಿಯಮ್ ಇದರಲ್ಲಿ ಹೇರಳವಾಗಿ ಕಂಡುಬರುತ್ತದೆ. ಇದಲ್ಲದೆ, ಸ್ಟ್ರಾಬೆರಿಗಳು ಆಂಟಿಆಕ್ಸಿಡೆಂಟ್ಗಳನ್ನು ಸಹ ಹೊಂದಿದ್ದು ಅದು ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
5 Tasty Healthy drinks: ದೇಹದಲ್ಲಿ ಪೋಷಕಾಂಶಗಳ ಕೊರತೆಯಿಂದಾಗಿ, ಬೆನ್ನು ಮತ್ತು ಸೊಂಟದಂತಹ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. 5 ವಿಧದ ಪೇಯಗಳನ್ನು ಪ್ರತಿನಿತ್ಯ ಕುಡಿದರೆ ಮೂಳೆಗಳು ಸದೃಢವಾಗುತ್ತದೆ.
ಇಂದಿನ ಯುವ ಪೀಳಿಗೆಯ ಬಹುತೇಕರು ತಮ್ಮ ಆಹಾರ ಕ್ರಮದ ಬಗ್ಗೆ ಗಮನ ಹರಿಸುತ್ತಿಲ್ಲ. ಅವರು ಸಾಮಾನ್ಯವಾಗಿ ಜಂಕ್ ಫುಡ್, ಸಂಸ್ಕರಿಸಿದ ಆಹಾರ, ಸಕ್ಕರೆ ಪಾನೀಯಗಳು ಮತ್ತು ಮದ್ಯದಂತಹ ಕೆಟ್ಟ ಅಭ್ಯಾಸಗಳನ್ನು ಅಳವಡಿಸಿಕೊಳ್ಳುತ್ತಾರೆ. ಈ ಎಲ್ಲಾ ಪದಾರ್ಥಗಳ ಸೇವನೆಯು ಆರೋಗ್ಯಕ್ಕೆ ಹಾನಿಕಾರಕವಾಗಿದೆ.
Garlic Side Effects : ಆಯುರ್ವೇದ ವಿಜ್ಞಾನದಲ್ಲಿ ಬೆಳ್ಳುಳ್ಳಿಗೆ ವಿಶೇಷ ಮಹತ್ವವಿದೆ. ಇದು ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದಲ್ಲದೆ, ಬೆಳ್ಳುಳ್ಳಿಯನ್ನು ಅನೇಕ ವಿಧದ ಔಷಧಿಗಳಲ್ಲಿ ಪ್ರಮುಖ ಘಟಕಾಂಶವಾಗಿ ಬಳಸಲಾಗುತ್ತದೆ.
Ghee Benefits : ಈ ಭೂಮಿಯ ಮೇಲಿನ ಶುದ್ಧ ಆಹಾರ ಯಾವುದು ಗೊತ್ತಾ? ಈ ಆಹಾರವನ್ನು ನಮ್ಮ ಮನೆಗಳಲ್ಲಿ ಶತಮಾನಗಳಿಂದ ಬಳಸಲಾಗುತ್ತಿದೆ. ಈಗ ಆ ಶುದ್ಧ ಆಹಾರ ಯಾವುದು ಮತ್ತು ಅದರ ವೈಶಿಷ್ಟ್ಯಗಳನ್ನು ನೋಡೋಣ!
Vitamin D Deficiency: ಭಾರತದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿ. ಮಕ್ಕಳು ಮತ್ತು ಯುವಕರು ಸಹ ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ.
Weight Loss Tips: ಇಂದಿನ ಬದಲಾದ ಜೀವನಶೈಲಿಯಲ್ಲಿ ತೂಕ ಹೆಚ್ಚಳ ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಹೀಗಾಗಿ ರಾತ್ರಿ ಮಲಗುವ ಮೊದಲು, ನೀವು ಕೆಲವು ವಿಷಯಗಳ ಕುರಿತು ಕಾಳಜಿ ವಹಿಸಬೇಕು, ಇದರಿಂದಾಗಿ ತೂಕವು ವೇಗವಾಗಿ ಇಳಿಕೆಯಾಗಲು ಪ್ರಾರಂಭಿಸುತ್ತದೆ (Lifestyle News In Kannada).
By accepting cookies, you agree to the storing of cookies on your device to enhance site navigation, analyze site usage, and assist in our marketing efforts.