How to use mango leaves for white hair: ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ಕೂದಲು ಬಿಳಿಯಾಗುವ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಆಹಾರ ಪದ್ಧತಿ ಮತ್ತು ಜೀವನಶೈಲಿ ಇದಕ್ಕೆ ಮುಖ್ಯ ಕಾರಣ ಎಂದು ಹೇಳಬಹುದು. ನೀವು ಸಹ ಇದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಸುಲಭ ಮನೆಮದ್ದು ಖಂಡಿತವಾಗಿಯೂ ನಿಮಗೆ ಸಹಾಯ ಮಾಡುತ್ತದೆ.
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
sweetest water river in India: ಜಗತ್ತಿನಲ್ಲಿ ಸುಮಾರು 1.5 ಲಕ್ಷ ನದಿಗಳು ಜನರ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುತ್ತವೆ.. ಅದರಂತೆ ನಮ್ಮ ದೇಶದಲ್ಲಿ ಸುಮಾರು 200 ನದಿಗಳಿವೆ. ಹಾಗಾದರೆ ಜಗತ್ತಿನ ಅತ್ಯಂತ ಸಿಹಿಯಾದ ನೀರಿನ ನದಿ ಯಾವುದು ಎನ್ನುವುದನ್ನು ಇದೀಗ ತಿಳಿಯೋಣ..
ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ "ಇದಕ್ಕೆ ಎಸ್ಐಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು.
Google : ಗೂಗಲ್ ಭಾರತದಲ್ಲಿ Google Wallet ಫೋನ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ನೀವು ಅಪ್ಲಿಕೇಶನ್ ಅನ್ನು ಹೇಗೆ ಡೌನ್ಲೋಡ್ ಮಾಡಬಹುದು ಮತ್ತು ಅದರ ವೈಶಿಷ್ಟ್ಯಗಳೇನು ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ
Foreign delegates : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಸೋಮವಾರ ಬೆಳಿಗ್ಗೆ ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.
Neet : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.
Chanpions Trophy 2025: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತ ಭಾಗವಹಿಸದಿದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಶೀದ್ ಲತೀಫ್ (Rashid Latif) ಹೇಳಿದ್ದಾರೆ. ಭಾರತ ಟೂರ್ನಿಯಿಂದ ನಿರ್ಗಮಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ.
Hamida Banu : ಇಂದು ಗೂಗಲ್ ತನ್ನ ಹೊಸ ಡೂಡಲ್ ನೊಂದಿಗೆ ಬಂದಿದ್ದು, ಇಂದು ಭಾರತದ ಮೊದಲ ಕುಸ್ತಿಪಟು ಹಮೀದಾ ಬಾನು ಅವರನ್ನು ಸಂಭ್ರಮಿಸುತ್ತದೆ ಇವರು ಭಾರತದ ಮೊದಲ ವೃತ್ತಿಪರ ಕುಸ್ತಿಪಟು ಆಗಿದ್ದರು.
Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
Telangana : ತೆಲಂಗಾಣದಲ್ಲಿ ತೀವ್ರವಾದ ಬಿಸಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಹಿನ್ನೆಲೆ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಯಿತು, ಈ ಮೂಲಕ ತೆಲಂಗಾಣದಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಿದೆ.
Freedom of speech : ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ನಡೆದ ವಾಕ್ ಸ್ವಾತಂತ್ರ್ಯ ಉಲ್ಲಂಘನೆಗಳನ್ನು ಸಂಗ್ರಹಿಸಿ ವಿಶ್ಲೇಷಿಸುವ ವರದಿಯನ್ನು ಪ್ರಕಟಿಸಿದ್ದು, ಇಲ್ಲಿಯವೆರಗೂ 134 ದಾಖಲೆಯ ಉಲ್ಲಂಘನೆಯಾಗಿರುವದು ಕಂಡುಬಂದಿದೆ.
Summer Superfruit Watermelon: ಬಿಸಿಲಿನಿಂದ ಪಾರಾಗಲು ಜನರು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.. ಝಳದಿಂದಾಗಿ ಮಾರುಕಟ್ಟೆಯಲ್ಲಿ ಕಲ್ಲಂಗಡಿ ಮಾರಾಟವೂ ಚುರುಕುಗೊಂಡಿದೆ.. ಆದರೆ ಈ ಹಣ್ಣನ್ನು ಮೊದಲು ಎಲ್ಲಿ ಬೆಳೆಯಲಾಯಿತು? ಅದು ಭಾರತಕ್ಕೆ ಹೇಗೆ ತಲುಪಿತು? ಇದೆಲ್ಲವನ್ನೂ ಇದೀಗ ತಿಳಿಯೋಣ..
BrahMos missile : ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಆರಂಭಿಕ ಬ್ಯಾಚ್ ಅನ್ನು ಫಿಲಿಪೈನ್ಸ್ ಸ್ವೀಕರಿಸಲು ನಿರ್ಧರಿಸಿರುವುದರಿಂದ ಶುಕ್ರವಾರ (19 ಏಪ್ರಿಲ್) ರಂದು ಭಾರತದ ಮೊದಲ ಪ್ರಮುಖ ರಕ್ಷಣಾ ರಫ್ತು ಒಪ್ಪಂದವು ಒಂದು ಮೈಲಿಗಲ್ಲನ್ನು ತಲುಪಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.