Transport Workers Strike: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷರೂ ಆಗಿರುವ ಮಾಜಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಮತ್ತು KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಮಹತ್ವದ ಸಭೆಯನ್ನು ಕರೆದಿದ್ದಾರೆ.
ಭಾರತದಲ್ಲೇ ಅತ್ಯುತ್ತಮ ಸಾರಿಗೆ ಸೇವೆ ಎಂದನಿಸಿಕೊಂಡಿರುವ ಕೆಎಸ್ ಆರ್ ಟಿಸಿ ನಿಗಮ ತನ್ನ ವ್ಯಾಪ್ತಿಗೆ ಹೊಸ ಹೊಸ ಬಸ್ ಗಳನ್ನ ಪರಿಚಯಿಸುತ್ತಿರುತ್ತಲೆ ಇರುತ್ತದೆ. ಇದೀಗ ಮತ್ತೊಮ್ಮೆ ಎರಡು ಬಗೆಯ ಹೊಸ ಬಸ್ ಗಳನ್ನ ಪರಿಚಯಿಸುತ್ತಿದ್ದು ಪ್ರಯಾಣಿಕರು ಈ ಬಸ್ ಗಳಿಂದ ಸುಖಕರ ಮತ್ತು ಸುರಕ್ಷಿತೆಯಿಂದ ಪ್ರಯಾಣ ಬೆಳೆಸಬಹುದಾಗಿದೆ ಎಂದು KSRTC ನಿಗಮ ಹೇಳಿದೆ.
Bolero Vehicle for KSRTC: ವಿಭಾಗಗಳ ವ್ಯಾಪ್ತಿಯಲ್ಲಿನ ಹೆಚ್ಚು ಅಪಘಾತ ಆಗುವ ಸ್ಥಳಗಳ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಜಾಗೃತೆ ಹಾಗೂ ಮುನ್ಸೂಚನೆ ನೀಡಲು ಮತ್ತು ತನಿಖಾದಳದ ಕಾರ್ಯಕ್ಕೆ ಈ ವಾಹನಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಕೆಎಸ್ಆರ್ಟಿಸಿ ನಿಗಮದಿಂದ ತನ್ನ ಸಿಬ್ಬಂದಿಗಳಿಗೆ ಬಂಪರ್ ಗಿಫ್ಟ್ ನೀಡಿದೆ. ಇಡೀ ನಿಗಮದ ಸಿಬ್ಬಂದಿಗಳಿಗೆ 50ಲಕ್ಷ ವಿಮಾ ಯೋಜನೆ ಜಾರಿ ಮಾಡಿದೆ. ಈ ನಿಗಮದ ಇತಿಹಾಸದಲ್ಲೇ ಇದೇ ಮೊದಲ ಬಾರಿ 50ಲಕ್ಷ ಹೆಲ್ತ್ ಇನ್ಶ್ಯೂರೆನ್ಸ್ ಸೌಲಭ್ಯ ಜಾರಿ ಮಾಡಲಾಗಿದೆ.
ದೀಪಾವಳಿ ಹಬ್ಬ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ KSRTC 1500 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಮೆಜೆಸ್ಟಿಕ್ ಸೇರಿ ನಗರದ ವಿವಿಧ ಬಸ್ ನಿಲ್ದಾಣಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ
ದಸರಾ ಆಯುಧ ಪೂಜೆಗೆ ಕೇವಲ 50 ರೂ ಕೊಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟಿ ಕೋಟಿ ಬೊಕ್ಕಸಕ್ಕೆ ತುಂಬಿಕೊಳ್ಳುವ ಸರ್ಕಾರ ಚಿಲ್ಲರೆ ಕಾಸು ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಲ್ಲಿ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ.
ಬಿಎಂಟಿಸಿ ಆಯ್ತು, ಇದೀಗ ಕೆಎಸ್ಆರ್ಟಿಸಿ ಕೂಡ ಇಕೋ ಫ್ರೆಂಡ್ಲಿ ಬಸ್ಗಳನ್ನ ರಸ್ತೆಗಳಿಸಲು ಪ್ಲ್ಯಾನ್ ರೂಪಿಸಿದೆ.ಮಾಲಿನ್ಯವನ್ನು ಝೀರೋ ಮಾಡ್ತೀವಿ ಅಂತ ಹೊರಟಿದೆ. ಶೀಘ್ರದಲ್ಲೇ ಕೆಎಸ್ ಆರ್ ಟಿಸಿ ಗೂ ದುಬಾರಿ ಬಸ್ ಗಳು ಲಗ್ಗೆ ಇಡಲಿದ್ದು, ಬೆಂಗಳೂರಿನಿಂದ ಹಲವು ಜಿಲ್ಲೆಗಳಿಗೆ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಮಾಡಲಿವೆ.
ತರಕಾರಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನ ಸಾಮಾನ್ಯರ ಜೇಬಿಗೆ ಈಗಾಗಲೇ ಕತ್ತರಿ ಬಿದ್ದಾಗಿದೆ. ಈ ದುಬಾರಿ ದುನಿಯಾದಲ್ಲಿ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ರಾಜ್ಯದಲ್ಲಿ ಇದೀಗ ಬಸ್ ಟಿಕೆಟ್ ದರ ಏರಿಕೆ ಸರದಿ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಹೊತ್ತಿನಲ್ಲಿ ಬಸ್ ದರ ಏರಿಕೆ ಬರೆ ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಬರೋಬ್ಬರಿ 38% ರಷ್ಟು ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಡಲಾಗಿದೆ. ಬಸ್ ಟಿಕೆಟ್ ದರ ಪರಿಷ್ಕರಣೆಗೆ ಕೆಎಸ್ಆರ್ಟಿಸಿ ಪಟ್ಟು ಹಿಡಿದಿದೆ. ಸದ್ಯ ಟಿಕೆಟ್ ದರ ಪರಿಷ್ಕರಣೆ ಚೆಂಡು ಸಿಎಂ ಬಸವರಾಜ್ ಬೊಮ್ಮಾಯಿ ಅಂಗಳದಲ್ಲಿದೆ. ಒಂದೆರಡು ದಿನಗಳಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ರೇಟ್
ರಾಜ್ಯದಲ್ಲಿ ಇದೀಗ ಬಸ್ ಟಿಕೆಟ್ ದರ ಏರಿಕೆ ಸರದಿ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಹೊತ್ತಿನಲ್ಲಿ ಬಸ್ ದರ ಏರಿಕೆ ಬರೆ ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.