ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದಿಸಲಾಗುತ್ತಿದೆ
ಲೋಕಸಭೆ ಚುನಾವಣೆ ಹಿನ್ನೆಲೆ ರಾಯಚೂರಲ್ಲಿ ಕಟ್ಟೆಚ್ಚರ!
ರಾಯಚೂರು ಜಿಲ್ಲೆಯಲ್ಲಿ ಒಟ್ಟು 5 ಅಂತರ್ ರಾಜ್ಯ ಚೆಕ್ ಪೋಸ್ಟ್ ಸ್ಥಾಪನೆ.
9 ಅಂತರ್ ಜಿಲ್ಲಾ ಚೆಕ್ ಪೋಸ್ಟ್ ನಿರ್ಮಾಣ.
ಶಕ್ತಿನಗರ, ಯರಗೇರಾ, ಸಿಂಗನೋಡಿ, ಗಿಲ್ಲೆಸೂಗೂರು, ಯಾಪಲದಿನ್ನಿ ಯಲ್ಲಿ ಅಂತರ್ ರಾಜ್ಯ ಚೆಕ್ ಪೋಸ್ಟ್ ನಿರ್ಮಾಣ.
ಆಂತರ್ ಜಿಲ್ಲಾ ಮಾರ್ಗದಲ್ಲಿ 9 ಚೆಕ್ ಪೋಸ್ಡ್ ಗಳನ್ನ ನಿರ್ಮಾಣ.
ಟಿಕೆಟ್ ವಿಚಾರ ಮಾಜಿ ಸಿಎಂ ಎಚ್ಡಿಕೆ ಮುನಿಸು ಹಿನ್ನೆಲೆ
ಎಚ್ಡಿಕೆ ಅಸಮಾಧಾನ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್
ಕುಮಾರಸ್ವಾಮಿಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್
3 ಸ್ಥಾನ ನೀಡೋದಾಗಿ ಬಿಜೆಪಿ ಹೈಕಮಾಂಡ್ ಭರವಸೆ
ಇನ್ನು 2-3 ದಿನದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ
ಮಂಡ್ಯ, ಹಾಸನದ ಜೊತೆ ಜೆಡಿಎಸ್ ಗೆ ಕೋಲಾರ ಸೀಟು ಫಿಕ್ಸ್
Lok Sabha Election 2024: ಲೋಕಸಭೆ ಚುನಾವಣೆಗೆ ಇಂದು ಚುನಾವಣಾ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
Lok Sabha Election 2024: ಲೋಕಸಭಾ ಚುನಾವಣೆ 2024ಕ್ಕಾಗಿ ಎಐಎಡಿಎಂಕೆ ಪಕ್ಷ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಇಂದು ಪಕ್ಷದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಲೋಕಸಭೆ ಚುನಾವಣೆ ವೇಳೆ ಝಣ ಝಣ ಕಾಂಚಾಣ
ನಿಡಘಟ್ಟ ಚೆಕ್ ಪೋಸ್ಟ್ನಲ್ಲಿ 1 ಕೋಟಿಗೂ ಹೆಚ್ಚು ಹಣ ಪತ್ತೆ
ದಾಖಲೆ ಇಲ್ಲದ ಹಣ ಜಪ್ತಿ, ಕಾರಿನಲ್ಲಿದ್ದವರ ವಿಚಾರಣೆ
ನಿಡಘಟ್ಟ ಬಳಿಯ ಮೈ-ಬೆಂ ಹೆದ್ದಾರಿಯ ಚೆಕ್ ಪೋಸ್ಟ್
ಬೆಂಗಳೂರು ಸಮಾವೇಶದ ಬಳಿಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ರೋಡ್ ಶೋ ನಡೆಸಿದರು. ಸಾಯಿಬಾಬಾ ಕಾಲೋನಿಯಿಂದ ಆರ್ ಎಸ್ ಪುರಂವರೆಗೆ ಎರಡೂವರೆ ಕಿಲೋ ಮೀಟರ್ವರೆಗೆ ತೆರೆದ ವಾಹನದಲ್ಲಿ ಸಾಗಿದ್ರು.. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಸಚಿವ ಎಲ್.ಮುರುಗನ್, ಕೊಯಮುತ್ತೂರು ಶಾಸಕಿ, ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಸಂತಿ ಶ್ರೀನಿವಾಸನ್ ಪ್ರಧಾನಿ ಮೋದಿ ಜೊತೆಗಿದ್ದರು.. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಹೂವಿನ ಮಳೆಗರೆದು, ಮೋದಿಯನ್ನು ಕಣ್ತುಂಬಿಕೊಂಡರು..
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆ
ಚುನಾವಣೆಯಲ್ಲಿ ಅಕ್ರಮ ತಡೆಗಟ್ಟಲು ಪೊಲೀಸರ ಪಣ
ಅಂತರ ಜಿಲ್ಲೆಗೆ ಸಂಪರ್ಕ ಕಲ್ಲಿಸುವಲ್ಲಿ ಚೆಕ್ ಪೋಸ್ಟ್
ಪ್ರತಿವಾಹನ ತಪಾಸಣೆಗೆ ಒಳಪಡಿಸ್ತಿರುವ ಪೊಲೀಸ್ ಇಲಾಖೆ
ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡುವ ಜೊತೆಗೆ ಆರೋಗ್ಯ ಶಿಬಿರಗಳು, ಸಾಮಾಜಿಕ ಸೇವಾ ಕಾರ್ಯಗಳು ಮಾಡಿಕೊಂಡು, ಕ್ಷೇತ್ರದಜನರಿಗೆ ಚಿರಪರಿಚತನಾಗಿದ್ದೆ. ಮುಂದೆಯು ಸಹ ನನ್ನ ಸೇವೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಬಿಜೆಪಿ ಸದಸ್ಯನಾಗಿರುತ್ತೇನೆ. ಸರ್ಕಾರಿ ಹುದ್ದೆಯನ್ನು ತ್ಯಜಿಸಿ ರಾಜಕೀಯ ಪದಾರ್ಪಣೆ ಮಾಡಿದ್ದೇನೆ.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
Lok Sabha Election 2024: ಒಂದು ವೇಳೆ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ - ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. - ಸಚಿವ ಎಂ.ಬಿ. ಪಾಟೀಲ
ಇಂದು ಕರುನಾಡಿಗೆ ಪ್ರಧಾನಿ ಮೋದಿ ಆಗಮನ
ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಕಾರ್ಯಕ್ರಮದಲ್ಲಿ ಭಾಗಿ
ಶ್ರೀ ಅಲ್ಲಮ ಪ್ರಭು ಮೈದಾನದಲ್ಲಿ ಮ. 1 ಗಂಟೆಗೆ ಸಮಾವೇಶ
ಬಂಡಾಯ ನಾಯಕರ ಜೊತೆ ಮೋದಿ ಮಾತುಕತೆ..?
ಭಾರೀ ಕುತೂಹಲ ಮೂಡಿಸಿರುವ ಪ್ರಧಾನಿ ಮೋದಿ ಭೇಟಿ
ಮಂಡ್ಯ ಮೈತ್ರಿ ಟಿಕೆಟ್ಗೆ ಸುಮಲತಾ ಪೈಪೋಟಿ
ಮಂಡ್ಯ ಗೌಡ್ತಿಗೆ ಬಿಜೆಪಿ ಹೈಕಮಾಂಡ್ ಬುಲಾವ್
ಕುತೂಹಲ ಮೂಡಿಸಿದ ಕೇಂದ್ರ ನಾಯಕರ ಮಾತುಕತೆ
ಸಂಸದೆ ಸುಮಲತಾಗೆ ಸಿಗುತ್ತಾ ಸ್ವಾಭಿಮಾನದ ದಾರಿ?
ಜೆಡಿಎಸ್ ಅಭ್ಯರ್ಥಿಗೆ ಸಹಕರಿಸುವಂತೆ ಸೂಚನೆ ಸಾಧ್ಯತೆ
ಮಂಡ್ಯ ʻಲೋಕʼ ಟಿಕೆಟ್ ಆಕಾಂಕ್ಷಿ ಆಗಿದ್ದ ಗೌಡ್ತಿ
Lok Sabha Election 2024: ಲೋಕಸಭೆ ಚುನಾವಣೆ ಬಿಜೆಪಿ ರಣಕಹಳೆ ಮೊಳಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಕರ್ಕಾಟಕದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ದಕ್ಷಿಣ ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೊದಲ ಕಾರ್ಯಕ್ರಮ ಇದಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದರು.
Haryana CM Manohar Lal Khattar Resigns: ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಇಡೀ ಸಚಿವ ಸಂಪುಟದ ಸಚಿವರೂ ಕೂಡ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
Guarantee schemes: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.