ಕಾಂತೇಶ್ ಅವರಿಗೆ ಟಿಕೆಟ್ ತಪ್ಪಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಎಲ್ಲಿ ಗೆಲುವಿದೆಯೋ ಅಲ್ಲಿ ಸ್ಪರ್ಧೆ ಇದ್ದೇ ಇರತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ ಎಂದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಇಂಡಿಗನತ್ತ ಗ್ರಾಮಸ್ಥರು ಇಂದಿ ಸಭೆ ಸೇರಿ ಮೂಲಭೂತ ಸೌಲಭ್ಯ ನೀಡಿ ಇಲ್ಲದಿದ್ದರೇ ಮತ ಕೇಳಲು ಬರಬೇಡಿ, ನಾವು ಓಟು ಹಾಕುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.
Lok Sabha Election 2024: ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ vs ಸ್ವಾರ್ಥ!, ಸೇವೆ v/s ಸುಲಿಗೆ!!, ಒಳಿತು v/s ಕೆಡುಕು!! ಎಂದು ಬಣ್ಣಿಸಿದ ಜೆಡಿಎಸ್. ನಿಮ್ಮ ಕುಟುಂಬದ್ದು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ಎಂದು ಕಾಲೆಳೆದ ಜೆಡಿಎಸ್||
Lok Sabha Election 2024: ಕಳೆದೆರಡು ದಶಕಗಳಿಂದ ಧಾರವಾಡದ ಲೋಕಸಭಾ ಕ್ಷೇತ್ರದ ಜನರ ಪ್ರೀತಿ, ಆಶೀರ್ವಾದ ಮತ್ತು ಪಕ್ಷ ನಿಷ್ಠೆಗೆ ಪೂರಕವಾಗಿ ಸರ್ವ ರೀತಿಯ ಕೆಲಸ ಮಾಡುತ್ತಾ ಬಂದಿರುವ ನನಗೆ (ಪ್ರಹ್ಲಾದ್ ಜೋಷಿ) ಪಕ್ಷದ ಹೈಕಮಾಂಡ್ ಮತ್ತೊಂದು ಅವಕಾಶ ನೀಡಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಮೂಲಕ ಅಭಿವೃದ್ಧಿ ಹೊಣೆಗಾರಿಕೆಯನ್ನು ನೀಡಿದೆ ಎಂದವರು ತಿಳಿಸಿದರು.
Lok Sabha Election 2024: 2004ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಶಾಸಕರಾಗಿದ್ದ ಬಾಲರಾಜು ಬಳಿಕ ನಡೆದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದರೂ ಕೈ ಹಿಡಿದಿರಲಿಲ್ಲ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ಬಾಲರಾಜು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುರಿಸಿಕೊಂಡು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು.
ಈ ಬಾರಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪೋದು ಬಹುತೇಕ ಖಚಿತ ಎನ್ನಲಾಗ್ತಿದೆ... ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಲೈವ್ಗೆ ಬಂದಿರೋ ಪ್ರತಾಪ್ ಸಿಂಹ ತಾವು 10 ವರ್ಷಗಳಲ್ಲಿ ಮಾಡಿರೋ ಅಭಿವೃದ್ಧಿ ಕಾರ್ಯಗಳನ್ನೆಲ್ಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ..
ರಾಜ್ಯದಲ್ಲಿ ರಂಗೇರಿದ ಲೋಕಸಭಾ ಚುನಾವಣೆ ಕದನ
ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲಿ ಢವ ಢವ ಶುರು
ಯಾವುದೇ ಕ್ಷಣದಲಾದ್ರೂ ಬಿಜೆಪಿ ಅಭ್ಯರ್ಥಿಗಳ ಹೆಸರು ರಿವೀಲ್
ಇಂದು ಸಂಜೆ/ನಾಳೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ಲೋಕಸಭೆ ಚುನಾವಣೆಗೆ 2 ಕಾಲುಗಳನ್ನ ಬಿಜೆಪಿ ಕಡೆ ಹಾಕುವೆ ಎಂದ ರೆಡ್ಡಿ
ಅಂಜನಾದ್ರಿ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಸಹಕಾರ ನೀಡಿದೆ
ಅದರಂತೆ ಮೋದಿ ಸರ್ಕಾರ ಅಭಿವೃದ್ಧಿಗೆ ₹2000 ಕೋಟಿ ಘೋಷಣೆ ಮಾಡ್ಲಿ
ಲೋಕಸಭೆ ಚುನಾವಣೆಗೆ 2 ಕಾಲುಗಳನ್ನ ಬಿಜೆಪಿ ಕಡೆ ಹಾಕುವೆ ಎಂದ ರೆಡ್ಡಿ
ಕಾಂಗ್ರೆಸ್ನ ಪ್ರಬಲ ಲಿಂಗಾಯತ ನಾಯಕ ಲೋಕೇಶ್ವರ್ ಬೇಸರ
ತಿಪಟೂರು ಕಾಂಗ್ರೆಸ್ ಕೆ.ಷಡಕ್ಷರಿ ವಿರುದ್ದ ಸಿಡಿದೆದ್ದ ಲೋಕೇಶ್ವರ್
ನಿನ್ನೆ ಸಂಜೆ ಸಭೆ ಕರೆದು ಕಾಂಗ್ರೆಸ್ ಪರ ಕೆಲಸ ಮಾಡದಂತೆ ತೀರ್ಮಾನ
ಲೋಕ ಸಮರ ಹೊತ್ತಲ್ಲಿ ಬೆಳಗಾವಿ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ
ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡ್ರಾ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ?
ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಹುಕ್ಕೇರಿ ಅಸಮಾಧಾನ
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ವಿರುದ್ಧ ಹುಕ್ಕೇರಿ ಅಸಮಾಧಾನ
ಬಿಜೆಪಿಯಲ್ಲಿ ಮುಂದುವರೆದ ಬಳ್ಳಾರಿ ಲೋಕಸಭಾ ಟಿಕೆಟ್ ಫೈಟ್
ಯಡಿಯೂರಪ್ಪ ಭೇಟಿ ಮಾಡಿದ ಮಾಜಿ ಶಾಸಕ ಸೋಮಲಿಂಗಪ್ಪ..!
ಟಿಕೆಟ್ ಕೊಡಿಸುವಂತೆ ಯಡಿಯೂರಪ್ಪಗೆ ಸೋಮಲಿಂಗಪ್ಪ ಮನವಿ
ನನಗೆ ಬಿಜೆಪಿ ಟಿಕೆಟ್ ನೀಡಿದ್ರೆ ಜಿಲ್ಲೆಯನ್ನು ಅಭಿವೃದ್ಧಿ ಮಾಡುತ್ತೇನೆ
ಕೇರಳದಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ
ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶ
ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಮಾ. 17 ರಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಲಿರುವ ಮೋದಿ
ವರಿಷ್ಠರ ಜೊತೆ ಮುಗಿದ ರಾಜ್ಯ ಬಿಜೆಪಿ ನಾಯಕರ ಚರ್ಚೆ
ಟಿಕೆಟ್ ಹಂಚಿಕೆ ಬಗ್ಗೆ ಜೆಡಿಎಸ್ ಜತೆ ಹೈಕಮಾಂಡ್ ಮಾತುಕತೆ
ಮಂಡ್ಯ ಕುರಿತು ಅಭಿಪ್ರಾಯ ತಿಳಿಸಿರುವ ರಾಜ್ಯ ನಾಯಕರು
ಶಿವರಾತ್ರಿ ಬಳಿಕ ಎಚ್ಡಿಕೆ ದೆಹಲಿಗೆ.. ಬಿಜೆಪಿ ನಾಯಕರ ಜತೆ ಚರ್ಚೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.