5G Service In India: ದೇಶಾದ್ಯಂತ 5ಜಿ ಸೇವೆಗೆ ಚಾಲನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು 5ಜಿ ಸೇವೆಗೆ ಚಾಲನೆ ನೀಡಿದ್ದಾರೆ.
ಗುಜರಾತ್ ನಲ್ಲಿ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ಪ್ರಧಾನಿ ಮೋದಿ ಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿಡ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
Modi Govt on Free Ration: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು (ಸೆಪ್ಟೆಂಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ 2022 ರವರೆಗೆ ವಿಸ್ತರಿಸಲು ಮೋದಿ ಸರ್ಕಾರ ನಿರ್ಧರಿಸಿದೆ.
ಈ ದಿನ ನಾವು ಭಾರತಮಾತೆಯ ವೀರ ಪುತ್ರ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸುತ್ತೇವೆ. ಭಗತ್ ಸಿಂಗ್ ಅವರ ಜನ್ಮದಿನದ ಮುನ್ನವೇ ಅವರಿಗೆ ಗೌರವ ಸಲ್ಲಿಸಲು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದೀಗ ಚಂಡೀಗಢ ವಿಮಾನ ನಿಲ್ದಾಣಕ್ಕೆ ವೀರ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ರಷ್ಯಾ- ಉಕ್ರೇನ್ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ಮುಂದುವರೆದಿರುವ ಬೆನ್ನಲ್ಲೇ ಈಗ ಮೆಕ್ಸಿಕೋ ದೇಶವು ಕೇವಲ ಪ್ರಧಾನಿ ಮೋದಿ ಮಾತ್ರ ಉಭಯದೇಶಗಳ ನಡುವಿನ ಯುದ್ಧವನ್ನು ಅಂತ್ಯಗೋಳಿಸಬಹುದು ಎಂದು ಹೇಳಿದೆ.
Urban Naxal: ಪರಿಸರ ಖಾತೆಗಳ ಸಚಿವರುಗಳ ಎರಡು ದಿನಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಂಡಿತ್ ನೆಹರು ಅವರು ಆರಂಭಿಸಿದ ಕೆಲಸ ನಾನು ಪ್ರಧಾನಿಯಾದ ಬಳಿಕ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ದೇಶದ ಎಷ್ಟು ಹಣ ವ್ಯರ್ಥವಾಗಿದೆ ಎಂಬುದನ್ನು ನೀವೇ ಯೋಚಿಸಿ ಎಂದಿದ್ದಾರೆ.
ರಾಜಕೀಯ ಬೆಂಬಲಿತ "ಅರ್ಬನ್ ನಕ್ಸಲರು ಮತ್ತು ಅಭಿವೃದ್ಧಿ ವಿರೋಧಿಗಳು" ಗುಜರಾತ್ನ ನರ್ಮದಾ ನದಿಗೆ ಸರ್ದಾರ್ ಸರೋವರ ಅಣೆಕಟ್ಟಿನ ನಿರ್ಮಾಣವನ್ನು ಹಲವಾರು ವರ್ಷಗಳಿಂದ ಸ್ಥಗಿತಗೊಳಿಸಿದ್ದಾರೆ, ಇದು ಪರಿಸರಕ್ಕೆ ಹಾನಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭ್ರಷ್ಟಾಚಾರದ ವಿಷಯದಲ್ಲಿ ನವಾಜ್ ಷರೀಫ್ ರನ್ನು ತರಾಟೆಗೆ ತೆಗೆದುಕೊಂಡ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಶ್ಲಾಘಿಸಿದ್ದಾರೆ.ಈಗ ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
NRI News: ಉಜ್ಬೇಕಿಸ್ತಾನದ ಸಿಲ್ಕ್ ರೋಡ್ ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (ಎಸ್ಸಿಒ) ವಾರ್ಷಿಕ ಶೃಂಗಸಭೆಯ ಹಿನ್ನೆಲೆಯಲ್ಲಿ ಮೋದಿ ಮತ್ತು ಪುಟಿನ್ ನಡುವಿನ ದ್ವಿಪಕ್ಷೀಯ ಸಭೆಯಲ್ಲಿ, ರಷ್ಯಾದ ಅಧ್ಯಕ್ಷರು ಭಾರತದ ಶ್ರೀಮಂತ ಇತಿಹಾಸ ಮತ್ತು ಪ್ರಾಚೀನ ಸಂಸ್ಕೃತಿ, ಸಂಪ್ರದಾಯದಲ್ಲಿ ರಷ್ಯಾ ಜನರು ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.
ಉಕ್ರೇನ್ನಲ್ಲಿ ಇದು ಯುದ್ಧದ ಸಮಯವಲ್ಲ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಹೇಳಿದ್ದಕ್ಕಾಗಿ ಪ್ರಧಾನ ವಾಹಿನಿಯ ಅಮೇರಿಕನ್ ಮಾಧ್ಯಮಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿವೆ.ಉಜ್ಬೇಕಿಸ್ತಾನ್ನ ಸಮರ್ಕಂಡ್ನಲ್ಲಿ ನರೇಂದ್ರ ಮೋದಿ-ವ್ಲಾಡಿಮಿರ್ ಪುಟಿನ್ ನಡುವಿನ ಸಭೆಯನ್ನು ಫಲಪ್ರದ ಎಂದು ಹೇಳಿವೆ.
Numerology: ಸಂಖ್ಯಾಶಾಸ್ತ್ರದ ಪ್ರಕಾರ, ರಾಡಿಕ್ಸ್ 8 ರ ಜನರು ಬಹಳ ವಿಶೇಷರಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರಾಡಿಕ್ಸ್ ಕೂಡ 8 ಆಗಿದೆ, ಸೆಪ್ಟೆಂಬರ್ 17 ರಂದು ಅವರ ಜನ್ಮ ದಿನಾಂಕದ ಮೊತ್ತವು 1+7=8 ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.