ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆ, ದ್ರಾಕ್ಷಿ ಇತ್ಯಾದಿಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ಗಳಿವೆ. ಆದರೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ಸೇವಿಸುವುದರಿಂದ ಅಸಿಡಿಟಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಸಿಟ್ರಸ್ ಹಣ್ಣುಗಳು ಹೊಟ್ಟೆಯಲ್ಲಿ ಆಮ್ಲ ಮಟ್ಟವನ್ನು ಹೆಚ್ಚಿಸಬಹುದು, ಇದು ಆಸಿಡ್ ರಿಫ್ಲಕ್ಸ್ ಮತ್ತು ಎದೆಯುರಿ ಉಂಟುಮಾಡಬಹುದು.
ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
Dinesh Karthik first Wife: ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಲ್ಲಿಯವರೆಗೆ, 26 ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ, ಅವರು 94 ODI ಮತ್ತು 32 T20 ಪಂದ್ಯಗಳನ್ನು ಸಹ ಆಡಿದ್ದಾರೆ.
ವರನ ಕೃತ್ಯದಿಂದ ಕುಪಿತಗೊಂಡ ಎರಡು ಕಡೆಯವರ ನಡುವೆ ವಾಗ್ವಾದ ನಡೆದಿದೆ. ಇದಾದ ಬಳಿಕ ವಧುವಿನ ಕುಟುಂಬಸ್ಥರು ದೊಣ್ಣೆ ಹಿಡಿದು ವೇದಿಕೆ ಮೇಲೆ ಏರಿ ವರನ ಮನೆಯವರಿಗೆ ಥಳಿಸಿದ್ದಾರೆ. ಘರ್ಷಣೆಯಲ್ಲಿ ವಧುವಿನ ತಂದೆ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.ಈಗ ಪೊಲೀಸರು ಎರಡೂ ಕುಟುಂಬಗಳ ಏಳು ಜನರನ್ನು ಬಂಧಿಸಿದ್ದಾರೆ.
How to use mango leaves for white hair: ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ಕೂದಲು ಬಿಳಿಯಾಗುವ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಆಹಾರ ಪದ್ಧತಿ ಮತ್ತು ಜೀವನಶೈಲಿ ಇದಕ್ಕೆ ಮುಖ್ಯ ಕಾರಣ ಎಂದು ಹೇಳಬಹುದು. ನೀವು ಸಹ ಇದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಸುಲಭ ಮನೆಮದ್ದು ಖಂಡಿತವಾಗಿಯೂ ನಿಮಗೆ ಸಹಾಯ ಮಾಡುತ್ತದೆ.
Actor Saidharam Tej : ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಕಾರ್ಯಕರ್ತರು ಸಾಯಿ ಧರಂ ತೇಜ್ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಗಳು ಕೇಳಿ ಬರುತಿದ್ದು, ಹರಡಿದ ವರದಿಗಳು ಸುಳ್ಳು ಎಂದು ಸ್ಫಷ್ಟಪಡಿಸಿದ್ದಾರೆ.
ಇತ್ತೀಚೆಗೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಶೋಭಾ(48) ವರ್ಷದ ಮಹಿಳೆಯನ್ನು ಕೊಂದಿದ್ದ 28 ವರ್ಷದ ನವೀನ್ ಎಂಬಾತನನ್ನು ಬಂಧಿಸಲಾಗಿದೆ.
Chairman of Gram Panchayat : ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯದಲ್ಲಿಯೇ ಮೊದಲ ಬಾರಿ ಮಂಗಳಮುಖಿಯೊಬ್ಬರು ಆಯ್ಕೆಯಾಗಿದ್ದು, ಈ ಬಗ್ಗೆ ಚೋರಾನೂರು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
Shah rukh khan Jawan : ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ʼಜವಾನ್ʼ ಕೂಡ ಒಂದು. ಅಟ್ಲಿ ನಿರ್ದೇಶನದ ಈ ಚಿತ್ರದಲ್ಲಿ ಶಾರುಖ್ ಖಾನ್, ನಯನತಾರಾ, ವಿಜಯ್ ಸೇತುಪತಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಇದೀಗ ಈ ಆಕ್ಷನ್- ಥ್ರೀಲ್ಲರ್ ಚಿತ್ರಕ್ಕಾಗಿ ಖಾನ್ ಹೇಗೆ ತಯಾರಿ ನಡೆಸಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
Tomato Viral Video: ದೇಶದಾದ್ಯಂತ ಇದೀಗ ಟೊಮ್ಯೊಟೋ ಬೆಲೆ ಗಗನಕ್ಕೇರಿದೆ. ಇದೀಗ ‘ಟಮ್ ಟಮ್ ಟ್ರೆಂಡಿಗ್ ಸಾಂಗ್ಗೂ ಟೊಮ್ಯಾಟೋ ಗೆ ಅನ್ವಯಿಸಿ ರೀಲ್ಸ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
Dalit Youth News: ಇತ್ತಿಚೀನ ದಿನಗಳಲ್ಲಿ ಸಂವಿಧಾನ ಕಾನೂನು ಎಷ್ಟೆ ಮುಂದುವರಿದರೂ ದಲಿತರ ಮೇಲಿನ ಶೋಷಣೆ ನಿಲ್ಲುತ್ತಿಲ್ಲ. ಇದೀಗ ದಲಿತ ಯುವಕರಿಬ್ಬರಿಗೆ ಬಲವಂತವಾಗಿ ಮಲ ತಿನ್ನಿಸಿ, ಚಪ್ಪಲಿಹಾರ ಹಾಕಿ ಕೃತ್ಯ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
Health Tipes: ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ.
Health Care Tips: ರಾಗಿ ಮೆಗ್ನೀಸಿಯಮ್, ತಾಮ್ರ, ರಂಜಕ, ಪ್ರೋಟೀನ್, ಮ್ಯಾಂಗನೀಸ್ ಫೈಬರ್ ಮುಂತಾದ ಅಂಶಗಳನ್ನು ಒಳಗೊಂಡಿದೆ. ಇದು ದೇಹಕ್ಕೆ ಸಾಕಷ್ಟು ಪ್ರಯೋಜನವನ್ನು ನೀಡುತ್ತದೆ. ರಾಗಿ ದೇಹಕ್ಕೆ ಹೇಗೆ ಪ್ರಯೋಜನವನ್ನು ನೀಡುತ್ತದೆ.
Health Tipes: ಕರಿಬೇವಿನ ಎಲೆಗಳನ್ನು ಭಾರತೀಯ ಪಾಕಪದ್ಧತಿಯಲ್ಲಿ ಒಗ್ಗರಣೆ ರೀತಿಯಲ್ಲಿ ಬಳಸಲಾಗುತ್ತದೆ . ಈ ಕರಿಬೇವಿನ ಎಲೆಗಳನ್ನು ಹೆಚ್ಚಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರಿಬೇವಿನ ಎಲೆಗಳು ರುಚಿ ಮಾತ್ರವಲ್ಲದೇ ಆರೋಗ್ಯ ದೃಷ್ಠಿಯಿಂದ ಪ್ರಯೋಜನಕಾರಿಯಾಗಿದೆ.
Lifestyle: ತಂತ್ರಜ್ಞಾನ ಹೆಚ್ಚಾದಂತೆಯೇ ಅದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಡಿಜಿಟಲ್ ಸಾಧನಕ್ಕೆ ಹೆಚ್ಚು ಅವಲಂಬಿತ ವಾಗುತ್ತಿರುವುದರಿಂದ ಸಣ್ಣ ವಯಸ್ಸಿನಲೇ ಮಕ್ಕಳ ಆರೋಗ್ಯ ಕೆಡುವುದರ ಜೊತೆಗೆ ಚಿಕ್ಕ ವಯಸ್ಸಿನಲ್ಲೇ ಕನ್ನಡಕ ಧರಿಸುವಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.