ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ದಕ್ಷಿಣ ಭಾರತೀಯ ಸಿನಿಮಾದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಅಸುನೀಗಿದ್ದಾರೆ.ಸುಮಾರು 200ಕ್ಕೂ ಸಿನಿಮಾಗಳು, ನಾಟಕಗಳಲ್ಲಿ ನಟಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.
ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಮರುಸಾಬೀತಾಗಲಿದೆ. ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂಬ ದುರುದ್ದೇಶದಿಂದ ಬಿಜೆಪಿಯಲ್ಲಿರುವ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರಮೋದಿ ಮತ್ತು ಅಮಿತ್ ಶಾ ಜೋಡಿ ತುಳಿದುಹಾಕಿರುವುದರಿಂದ ಯಾವ ರಾಜ್ಯದಲ್ಲಿಯೂ ಜನತೆ ನಂಬಿಕೆ ಇಡಬಲ್ಲಂತಹ ಯಾವ ಸ್ಥಳೀಯ ನಾಯಕರು ಇಲ್ಲದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ: ಸಿಎಂ ಸಿದ್ದರಾಮಯ್ಯ
ಗುಜರಾತ್ ಮಾದರಿ, ಗುಜರಾತ್ ಮಾದರಿ ಎನ್ನುವವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಗುಜರಾತ್ ನ ಈ ಸ್ಥಿತಿ ಮಾದರಿ ಆಗಲು ಸಾಧ್ಯವೇ ಎಂದು ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ 4 ಮತ್ತು 5 ರಲ್ಲಿ ಇರುವ ಅಂಕಿ ಅಂಶಗಳನ್ನು ತುಲನೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿರುವ ಕೊಲ್ಲಾಪುರ್ ಚಪ್ಪಲಿ ತಯಾರಕರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಧುಬಾವಿ ಗ್ರಾಮ ಹಾಗೂ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಪ್ಪಲಿಯನ್ನು ತಯಾರಿಸಿ ಮಾರುಕಟ್ಟೆಗಳಿಗೆ ಮಾರಾಟ ಮಾಡುತ್ತಾರೆ.
ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ, ಪಿಎಂ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
Good News For Farmers: ಒಂದು ವೇಳೆ ನೀವೂ ಕೂಡ ಪಿಎಂ ಕಿಸಾನ್ ಲಾಭಾರ್ಥಿಗಳಾಗಿದ್ದು, ಪಿಎಂ ಕಿಸಾನ್ ನ 15 ನೇ ಕಂತಿಗಾಗಿ ಕಾಯುತ್ತಿದ್ದಾರೆ, ಈ ಸುದ್ದಿ ನಿಮಗಾಗಿ. ಏಕೆಂದರೆ ನಿಮ್ಮ ನಿರೀಕ್ಷೆಗೆ ಶೀಘ್ರದಲ್ಲಿಯೇ ತೆರೆಬೀಳಲಿದೆ. ನವೆಂಬರ್ 15 ರಂದು ದೇಶದ ಕೋಟ್ಯಾಂತರ ರೈತರ ಖಾತೆಗೆ 15ನೇ ಕಂತು ಡಿಬಿಟಿ ಮೂಲಕ ವರ್ಗಾವಣೆಯಾಗಲಿದೆ.(Business News In Kannada)
PM Narendra Modi : ಪ್ರಧಾನಿ ನರೇಂದ್ರ ಮೋದಿ ಯಾವುದೇ ಜೀವ ವಿಮಾ ಪಾಲಿಸಿ ಹೊಂದಿಲ್ಲ. ಅವರ ವಿಮಾ ಪಾಲಿಸಿ ಅವಧಿಯೂ ಸಹ ಮುಗಿದಿದೆ. ಪ್ರಧಾನಿ ಮೋದಿ ಅವರ ಎಫ್ಡಿ ಖಾತೆಯಲ್ಲಿ ಕೇವಲ 2.47 ಕೋಟಿ ರೂ. ಇದೆ. ಹಾಗಿದ್ರೆ ನಮೋ ಬಳಿ ಇರುವ ಹಣವೇಷ್ಟು..? ಇಲ್ಲಿದೆ ಇಂಟ್ರಸ್ಟಿಂಗ್ ಮ್ಯಾಟರ್..
Good News For Farmers: ರೈತರನ್ನು ಆರ್ಥಿಕವಾಗಿ ಸಬಲಗೊಳಿಸಲು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಎಲ್ಲಾ ಅರ್ಹ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ 6,000 ರೂ. ಹಣವನ್ನು ಪಾವತಿಸಲಾಗುತ್ತದೆ (Business News In Kannada)
Dussehra 2023: ಈ ಕುರಿತು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಈ ವರ್ಷ ಕೆಂಪು ಕೋಟೆಯಲ್ಲಿರುವ ಲುವ್ ಕುಶ್ ರಾಮಲೀಲಾದಲ್ಲಿ ರಾವಣನ ದಹನ ಮಾಡುವುದಾಗಿ ಹೇಳಿಕೊಂಡಿದ್ದಾರೆ. (Entertainment News In Kannada)
PM Modi in Parvati kund : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉತ್ತರಾಖಂಡಕ್ಕೆ ಆಗಮಿಸಿ ಅಲ್ಲಿ ಸ್ಥಳೀಯರು ಮತ್ತು ಭದ್ರತಾ ಪಡೆಗಳನ್ನು ಭೇಟಿ ಮಾಡಿದರು. ಅಲ್ಲದೆ, ಪಿಥೋರಗಢದ ಪಾರ್ವತಿ ಕುಂಡಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಕೆಲ ಸಮಯ ಧ್ಯಾನ ಮಾಡಿದರು. ಈ ಕುರಿತ ಫೋಟೋಸ್ ಇಲ್ಲಿವೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.