Hubli Anjali murder case : ಅಂಜಲಿ ಅಜ್ಜಿ ಮತ್ತು ಸಹೋದರಿಯರು ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು? ಅವರ ಬಗ್ಗೆಯೂ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ: ಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ: ಕಲಘಟಗಿಯಲ್ಲಿ ಭಾನುವಾರ ಬೃಹತ್ ರೋಡ್ ಶೋ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಅಬ್ಬರಿಸಿದ ಜೋಶಿ, ಆಕಾಶಕ್ಕೆ ಮುಖ ಮಾಡಿ ಉಗುಳಿದರೆ ಅದು ತಮ್ಮ ಮುಖಕ್ಕೇ ಸಿಡಿಯುತ್ತದೆ ಎಂಬುದನ್ನು ಅರಿತುಕೊಳ್ಳಲಿ ಎಂದು ಹೇಳಿದರು.
Pralhad Joshi: ಹಿಂದಿನ ಆಡಳಿತದಲ್ಲಿ ಇದ್ದ ಪ್ರಧಾನಿಯೇ ಹೀಗೆ ಸೋರಿಕೆ ಮತ್ತು ಭ್ರಷ್ಟಾಚಾರದ ಬಗ್ಗೆ ಬೇಸರಿಸಿ ಹೇಳಿದ್ದರು. ಈಗ ನರೇಂದ್ರ ಮೋದಿ ಅವರು ನಯಾ ಪೈಸೆಯನ್ನೂ ನೇರ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾಯಿಸುವ ವ್ಯವಸ್ಥೆ ಮಾಡಿದ್ದಾರೆ
ಹುಬ್ಬಳ್ಳಿ: ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿಹಾಯ್ದರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
ದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಆರೋಪಿ ಫಯಾಜ್ ಪೊಲೀಸ್ ಕಸ್ಟಡಿಯಲ್ಲಿರುವಾಗ ಯಾರು ಹೇಗೆ ಫೋಟೋ ಲೀಕ್ ಮಾಡಲು ಸಾಧ್ಯ? ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ಬರ ಪರಿಹಾರ (Drought Relief) ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.
Neha hiremath case : ನೇಹಾಳನ್ನು ಕನ್ವರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ ಆಕೆ ಒಪ್ಪಿರಲಿಲ್ಲ ಎಂಬುದನ್ನು ಆಕೆ ತಂದೆಯೇ ಹೇಳಿದ್ದಾರೆ. ಆರೋಪಿ ಫಯಾಜ್ ನೇಹಾಳನ್ನು ಕನ್ವರ್ಟ್ ಮಾಡಿ ಮದುವೆ ಮಾಡಿಕೊಳ್ಳಲು ನೋಡಿದ್ದಾನೆ. ಇದಕ್ಕೆ ನೇಹಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.