ಪ್ರಿಯಾಂಕಾ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಪೂರ್ವ ವಿಭಾಗದ ಉಸ್ತುವಾರಿಯಾಗಿ ಸಕ್ರೀಯ ರಾಜಕಾರಣ ಪ್ರವೇಶ ಮಾಡಿದ ಮರುದಿನವೇ ವಾರಣಾಸಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು 'ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿಯಬೇಕು' ಎಂಬ ಪ್ರೀತಿಪೂರ್ವಕ ಆಗ್ರಹ ಮಾಡಿದ್ದರು.
ಬೆಳಿಗ್ಗೆ 11 ಗಂಟೆಗೆ ಅಮೇಥಿಯ ಮೂಲಕ ಅಯೋಧ್ಯೆಗೆ ಆಗಮಿಸಲಿರುವ ಪ್ರಿಯಾಂಕಾ, ಕುಮಾರಂಗಂಜ್ ನಿಂದ ಹನುಮಾನ್ಗಡಿ ವರೆಗೆ 9 ಸ್ಥಳಗಳಲ್ಲಿ ಜನರೊಂದಿಗೆ ಚರ್ಚೆ ನಡೆಸಲಿದ್ದು, ಮೂರು ಸ್ಥಳಗಳಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿಯವರು ಕಾಂಗ್ರೆಸ್ ವಿರುದ್ಧ ವಂಶ ರಾಜಕಾರಣದ ವಿರುದ್ದ ಟೀಕಿಸಿ ಬುಧುವಾರದಂದು ಬ್ಲಾಗ್ ವೊಂದನ್ನು ಬರೆದಿದ್ದರು. ಈಗ ಅದಕ್ಕೆ ಉತ್ತರಿಸಿ ಜನರು ಮೂರ್ಖರು ಎಂದು ತಿಳಿಯುವುದನ್ನು ಪ್ರಧಾನಿ ಮೋದಿ ಮೊದಲು ನಿಲ್ಲಿಸಲಿ ಎಂದು ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ.
ಪ್ರಯಾಗರಾಜ್ ಮತ್ತು ಮಿರ್ಜಾಪುರ್ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ 140 ಕಿ.ಮೀ. ದೋಣಿಯಾತ್ರೆ ನಡೆಸಿ ಮತಯಾಚಿಸಲು ಮುಂದಾಗಿರುವ ಬೆನ್ನಲ್ಲೇ ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಟೀಕಿಸಿದ್ದಾರೆ.
ಭಾನುವಾರ ಲಖನೌಕ್ಕೆ ಆಗಮಿಸಿದ ಬಳಿಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರಪ್ರದೇಶದಲ್ಲಿನ ರಾಜಕೀಯ ಬದಲಾವಣೆಗೆ ಜನರ ಬೆಂಬಲವನ್ನು ಕೋರಿ ಬಹಿರಂಗ ಪತ್ರ ಬರೆದರು.
ನೂತನವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ರಾಜಕೀಯ ಪ್ರವೇಶ ಉತ್ತರ ಪ್ರದೇಶದ ರಾಜಕೀಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭೀಮ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರನ್ನು ಬುಧವಾರದಂದು ಮೀರತ್ ಆಸ್ಪತ್ರೆಯಲ್ಲಿ ಭೇಟಿಯಾದರು. ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಉತ್ತರ ಪ್ರದೇಶದ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ನವದೆಹಲಿ: ಗುಜರಾತಿನ ಗಾಂಧಿನಗರದಲ್ಲಿ ರ್ರ್ಯಾಲಿವೊಂದರಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಟ್ರಂಪ್ ಕಾರ್ಡ್ ಆಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚಿಗೆ ನೇಮಕ ಮಾಡಿತ್ತು. ಆ ಮೂಲಕ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಈಗ ಹೆಚ್ಚಿನ ಸ್ಥಾನಗಳನ್ನು ಗಳಿಸುವತ್ತ ಚಿಂತನೆ ನಡೆಸಿದೆ.
ನೂತನವಾಗಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಫೆಬ್ರುವರಿ 11 ರಂದು ಲಕ್ನೋದಲ್ಲಿ ರೋಡ್ ಶೋ ಮೂಲಕ ಅಧಿಕೃತ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ,ಬಿಜೆಪಿಯ ಪ್ರಿಯಾಂಕಾ ಸಿಂಗ್ ರಾವತ್ ಬೆಂಬಲಿಗರು ಬರಾಬಂಕಿ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿಯನ್ನು 'ಮಹಿಶಾಸುರ' ಅವತಾರದಲ್ಲಿ ಬಿಂಬಿಸಿದ ಪೋಸ್ಟರ್ ನ್ನು ಅಂಟಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.