ಇಂದು ಐದನೇ ಹಂತದ ಲೋಕಸಭೆ ಚುನಾವಣೆ
8 ರಾಜ್ಯಗಳ 49 ಲೋಕಸಭೆ ಸ್ಥಾನಗಳಿಗೆ ಮತದಾನ
ಬಿಹಾರ-5, ಜಾರ್ಖಂಡ್-3, ಮಹಾರಾಷ್ಟ್ರ-13
ಒಡಿಶಾ-5, ಉತ್ತರ ಪ್ರದೇಶ-14, ಪಶ್ಚಿಮ ಬಂಗಾಳ-7
ಜಮ್ಮು-ಕಾಶ್ಮೀರ, ಲಡಾಖ್ನಲ್ಲಿ 1 ಸ್ಥಾನಕ್ಕೆ ಮತದಾನ
695 ಅಭ್ಯರ್ಥಿಗಳ ಕಣದಲ್ಲಿ ಜೂನ್ 4ಕ್ಕೆ ಫಲಿತಾಂಶ
Lok Sabha Election 2024: ಲೋಕಸಭಾ ಚುನಾವಣೆಗೆ ಇಂದು ಐದನೇ ಹಂತದ ಮತದಾನ ನಡೆಯಲಿದೆ. ಇಂದು 49 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ.
Rahul Gandhi : ರಾಹುಲ್ ಗಾಂಧಿ ಮದುವೆ ಹೇಳಿಕೆ ವೈರಲ್: ದೇಶದ ಅತಿ ದೊಡ್ಡ ಬ್ರಹ್ಮಚಾರಿ ರಾಹುಲ್ ಗಾಂಧಿಗೆ ಶುಭ ಸುದ್ದಿಯೊಂದು ಕೇಳಿಬಂದಿದೆ. ಶೀಘ್ರದಲ್ಲೇ ಮದುವೆಯಾಗಬೇಕು ಎಂದು ಘೋಷಿಸಿದರು. ವಿಡಿಯೋ ವೈರಲ್ ಆಗಿದೆ.
Prajwal revanna case : ರಾಹುಲ್ ಗಾಂಧಿ ಅವರು ಅಂಕಿ ಅಂಶಗಳ ಸಮೇತ ಈ ವಿಷಯ ಹೇಳಿದ್ದಾರೆ. ಎಲ್ಲರಿಗಿಂತ ಮೊದಲೇ ಈ ಮಾಹಿತಿ ಅವರಿಗೆ ಸಿಕ್ಕಿರಬೇಕು. ಪೆನ್ ಡ್ರೈವ್ ನಲ್ಲಿದ್ದ ವಿಡಿಯೋಗಳನ್ನು ಅವರು ನೋಡಿರಬೇಕು. ಹೀಗಾಗಿ ಅವರಿಂದ ತನಿಖಾ ತಂಡ ಮಾಹಿತಿ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ತೆಲಂಗಾಣ: “ಮೋದಿ ಮೀಸಲಾತಿ ವಿರೋಧಿ, ಅವರು ನಿಮ್ಮಿಂದ ಮೀಸಲಾತಿ ಕಿತ್ತುಕೊಳ್ಳಲು ಬಯಸುತ್ತಾರೆ. ಮೀಸಲಾತಿಯನ್ನು 50% ರಿಂದ ಹೆಚ್ಚಿಸುವುದು ದೊಡ್ಡ ಸಮಸ್ಯೆಯಾಗಿದೆ. ನಾವು ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ” ಎಂದರು.
ರಾಯಚೂರು: ಕರಾರುವಕ್ಕಾಗಿ, ಅಂಕಿ ಅಂಶಗಳ ಸಮೇತ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ. ಈ ಸರಕಾರಕ್ಕೆ ಗಂಡಸ್ತನ, ತಾಕತ್ತು ಎನ್ನುವುದು ಇದ್ದರೆ ಈ ಕೂಡಲೇ ಆತನಿಗೆ ತನಿಖಾ ದಳದಿಂದ ಕೂಡಲೇ ನೋಟಿಸ್ ಕೊಡಿಸಬೇಕು ಎಂದು ಒತ್ತಾಯಿಸಿದರು.
ನಾನು ರಾಹುಲ್ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಫಿಟ್ನೆಸ್ಗೆ, ಅವರ ಮನುಷ್ಯತ್ವಕ್ಕೆ ನಾನು ಫ್ಯಾನ್. ಯಾವ ಮನುಷ್ಯ ಫಿಟ್ ಆಗಿರುತ್ತಾನೋ ಅವನು ದೇಶದಲ್ಲಿ ಚನ್ನಾಗಿ ಆಳುತ್ತಾನೆ ಎಂದು ಶಿವಣ್ಣ ಹಾಡಿ ಹೊಗಳಿದ್ದಾರೆ..
Election Commission Notice to Rahul Gandhi: ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ವರ್ಗ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಸೃಷ್ಟಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆಯೋಗವು ಇಬ್ಬರು ನಾಯಕರಿಗೂ ನೋಟಿಸ್ ಜಾರಿ ಮಾಡಿಲಾಗಿದೆ.
ಏಪ್ರಿಲ್ 26ರಂದು ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಅಬ್ಬರ
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೊಟ್ಟ ಭರವಸೆ ಈಡೇರಿಸಿದೆ
ಬಿಜೆಪಿ ಭರವಸೆ ಈಡೇರಿಸದೇ ದೇಶಕ್ಕೆ ಅನ್ಯಾಯ ಮಾಡಿದೆ
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿಕೆ
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸಂಸದರಿಂದ ಅಭಿವೃದ್ಧಿ ಶೂನ್ಯ
ರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
Lok Sabha Elections 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.