Mahaghat Bandan: INDIA ಒಕ್ಕೂಟವನ್ನು ಟೀಕಿಸಿದ ಪ್ರಧಾನಿ ಮೋದಿಯವರೇ, ದೇಶಕ್ಕೆ ಕೀರ್ತಿ ತಂದ ಮಹಿಳಾ ಕ್ರೀಡಾಪಟಗಳಿಗೆ ಲೈಂಗಿಕ ಕಿರುಕುಳ ನೀಡಿದವನ ಬಗ್ಗೆ ಮಾತಾಡಿ, ಮಾತನಾಡಬೇಕಿರುವ ಸಂಗತಿಗಳನ್ನು ತಾವು ನಿರ್ಲಕ್ಷಿಸುವುದೇಕೆ? ಎಂದು ಪ್ರಶ್ನಿಸಿದೆ.
ಈ ವರ್ಷದ ಆರಂಭದಲ್ಲಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳ್ಳಲು ಕಾರಣವಾದ 'ಮೋದಿ ಉಪನಾಮ' ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ತನ್ನ ಸ್ವಾರ್ಥ ರಾಜಕಾರಣಕ್ಕಾಗಿ, ವಿದೇಶಗಳಿಗೆ ತೆರಳಿ ಭಾರತದ ಅಸ್ಮಿತೆಯನ್ನು ಕೆಣಕುವ ಹಾಗೂ ಭಾರತದ ಸಾರ್ವಭೌಮತ್ವವನ್ನು ವ್ಯಂಗ್ಯ ಮಾಡುವ ರಾಹುಲ್ರನ್ನು ಗಡಿಪಾರು ಮಾಡಿ ಎಂದು ಆಗ್ರಹಿಸಬೇಕಿತ್ತು ಎಂದು ಬಿಜೆಪಿ ಕಿಡಿಕಾರಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಪಟ್ವಾರಿಗಳ (ಕಂದಾಯ ಇಲಾಖೆ ಅಧಿಕಾರಿಗಳು) ನೇಮಕಾತಿ ಪರೀಕ್ಷೆಯನ್ನು 'ವಂಚನೆ' ಎಂದು ಕರೆದಿದ್ದಾರೆ.
ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ಅಪರಾಧ ನಿರ್ಣಯಕ್ಕೆ ತಡೆಯಾಜ್ಞೆ ನಿರಾಕರಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್ನಿಂದ ಪರಿಹಾರ ಪಡೆಯಲು ವಿಫಲರಾಗಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಸಿಆರ್ ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ವಾಗ್ದಾಳಿ ನಡೆಸಿದರು ಮತ್ತು ರಾಜ್ಯದ ಆಡಳಿತ ಪಕ್ಷವನ್ನು "ಬಿಜೆಪಿಯ ಬಿ-ಟೀಮ್" ಮತ್ತು ಅದರ ಹೊಸ ಹೆಸರು ಬಿಆರ್ಎಸ್ ಎಂದು ಬಣ್ಣಿಸಿದರು.
FIR Against Amit Malviya: ತಪ್ಪು ಮಾಹಿತಿ ಹರಡುವ ಮೂಲಕ ಮಾಳವಿಯಾ ಅವರು ಮತದಾರರಲ್ಲಿ ದ್ವೇಷವನ್ನು ಹುಟ್ಟುಹಾಕಲು ಪಿತೂರಿ ನಡೆಸುತ್ತಿದ್ದಾರೆ ಎಂದು ರಮೇಶ್ ಬಾಬು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಜೂನ್ 17 ರಂದು ಅಮಿತ್ ಮಾಳವಿಯಾ ಮಾಡಿದ ಟ್ವೀಟ್ ಅನ್ನು ಆಧರಿಸಿ ಈ ದೂರನ್ನು ದಾಖಲಿಸಲಾಗಿದೆ
ಕೆಪಿಸಿಸಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಅಮಿತ್ ಮಾಳವಿಯ ವಿರುದ್ಧ ಐಪಿಸಿ 153 ಬಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, 120ಬಿ ಒಳಸಂಚು, 505 ಬೆದರಿಕೆಯಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲವು ಸಮಾನ ಮನಸ್ಕ ವಿರೋಧ ಪಕ್ಷಗಳು ಶುಕ್ರವಾರ ಇಲ್ಲಿ ತಮ್ಮ ಮೊದಲ ಸಭೆಯಲ್ಲಿ ಭಾಗವಹಿಸುತ್ತಿದ್ದಂತೆ, ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರಿಗೆ ಮದುವೆಯಾಗುವಂತೆ ಸಲಹೆ ನೀಡಿದ್ದಾರೆ.
Lalu Yadav On Rahul Marriage: ಪ್ರತಿಪಕ್ಷಗಳ ಸಭೆಯ ಬಳಿಕ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಲಾಲು, ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯನ್ನು ಉಲ್ಲೇಖಿಸಿ ಅವರ ಕುರಿತು ಹೊಗಳಿಕೆಯ ಮಾತುಗಳನ್ನು ಹೇಳಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ, 'ನೀವು ನಮ್ಮ ಸಲಹೆ ಕೇಳಲಿಲ್ಲ, ವಿವಾಹ ಮಾಡಿಕೊಳ್ಳಲಿಲ್ಲ. ಇನ್ನೂ ಸಮಯ ಕಳೆದಿಲ್ಲ. ನೀವು ಮದುವೆಯಾಗಿ, ನಾವು ಮೆರವಣಿಗೆಯಲ್ಲಿ ಶಾಮಿಲಾಗುತ್ತೇವೆ' ಎಂದಿದ್ದಾರೆ.
Rahul Gandhi Birthday: ಯೂತ್ ಐಕಾನ್ ಎನಿಸಿಕೊಂಡಿರುವ ರಾಹುಲ್ ಗಾಂಧಿಗೆ 54ನೇ ವರ್ಷದ ಜನ್ಮ ದಿನದ ಸಂಭ್ರಮ. ಎರಡೆರಡು ಸ್ನಾತಕೋತ್ತರ ಪದವಿ, ಮ್ಯಾನೇಜರ್ ಆಗಬೇಕಿದ್ದ ರಾಹುಲ್ ಗಾಂಧಿ, ರಾಜಕೀಯ ತಿರುವು ಪಡೆದ ರೋಚಕ ಕಥೆ ಇಲ್ಲಿದೆ ನೋಡಿ..
General Elections 2024: ತಮ್ಮ ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಾರತವನ್ನು ಟೀಕಿಸಿದ್ದಾರೆ ಮತ್ತು ದೇಶದ ಆಂತರಿಕ ರಾಜಕೀಯ ವಿಷಯವನ್ನು ಚರ್ಚಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
Rahul Gandhi On BJP: ಕರ್ನಾಟಕದಲ್ಲಿ ಧೃವೀಕರಣದ ರಾಜಕೀಯ ನಡೆಸಿದ ಬಿಜೆಪಿ ಸಮುದಾಯಗಳ ನಡುವೆ ದ್ವೇಷ ಮತ್ತು ಅಸೂಯೆಯನ್ನು ಸೃಷ್ಟಿಸಲು ಯತ್ನಿಸಿತು ಎಂದು ರಾಹುಲ್ ಆರೋಪಿಸಿದ್ದಾರೆ. ‘ಪ್ರಧಾನಿ ಅವರೇ ಖುದ್ದು ಇದಕ್ಕಾಗಿ ಯತ್ನಿಸಿದರು, ಆದರೆ ಅದು ಕೆಲಸ ಮಾಡಿತೆ?’ ಎಂದು ಅವರು ಪ್ರಶ್ನಿಸಿದ್ದಾರೆ, ಇದಕ್ಕೆ ಪ್ರೇಕ್ಷಕರು ‘ಇಲ್ಲ’ ಎಂದು ಉತ್ತರಿಸಿದ್ದಾರೆ.
Rahul Gandhi in USA: ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿರುವ ರಾಹುಲ್, ಹಲವು ವಿಷಯಗಳ ಕುರಿತು ಮಾತನಾಡಿದರು. 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿಯನ್ನು ಸೋಲಿಸುವ ಸೂತ್ರವನ್ನೂ ಇದೇ ವೇಳೆ ಅವರು ಹೇಳಿದ್ದಾರೆ.
Cabinet of Ministers: ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.