ಬಿಜೆಪಿಗೆ ಅಧಿಕಾರ ಕೊಟ್ಟರೆ, 40% ಪರ್ಸೆಂಟ್ ಭ್ರಷ್ಠಾಚಾರಕ್ಕೆ ಮತ್ತೇ ಅವಕಾಶ ಮಾಡಿಕೊಟ್ಟಂತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಅವರು ಕಲಬುರಗಿ ಜಿಲ್ಲೆಯ ಜೇರ್ವಗೀ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದರು.
Karnataka Assembly Election 2023: ಮುಸಲ್ಮಾನರಿಗೆ ನಮ್ಮ ಬಿಜೆಪಿ ಸರ್ಕಾರ ಮಿಸಲಾತಿ ರದ್ದುಪಡಿಸಲಾಯಿತು, ಆದರೆ ಕಾಂಗ್ರೆಸ್ ನವಋ ಮುಸ್ಲಿಂ ರ ಮಿಸಲಾತಿ ಮತ್ತೆ ಮರಳಿ ಕೊಡ್ತೆವೆ ಅಂತಿದ್ದಾರೆ. ಕಾಂಗ್ರೆಸ್ ನವರು ದಲಿತರಿಗಾಗಿ , ಬಡವರಿಗಾಗಿ ಏನು ಮಾಡಿದ್ದಾರೆ. ಅವರ ಜೀವನ ರೂಪಿಸುವುದಕ್ಕೆ ಏನು ಮಾಡಿದ್ದಾರೆ ಅನ್ನೊದು ದೇಶದ ಜನರ ಪ್ರಶ್ನೆಯಾಗಿದೆ. ಬಿಜೆಪಿ ಸರ್ಕಾರ ಬಡವರಿಗಾಗಿ ಮನೆ, ರೈತನಿಧಿ, ಹೆಣ್ಣು ಮಕ್ಕಳಿಗೆ, ಶಿಕ್ಷಣಕ್ಕಾಗಿ ನಾವು ದುಡಿಯುತ್ತಿದ್ದೇವೆ ಎಂದರು.
ಇಂದು ಬಳ್ಳಾರಿ ನಗರಕ್ಕೆ ರಾಹುಲ್ ಗಾಂಧಿ ಎಂಟ್ರಿ. ಬಳ್ಳಾರಿ ನಗರದಲ್ಲಿ ರಾಹುಲ್ ಬೃಹತ್ ರೋಡ್ ಶೋ. ಟಿಬಿ ಸ್ಯಾನಿಟೋರಿಯಂನಿಂದ ಭರ್ಜರಿ ರೋಡ್ ಶೋ. ಮೋತಿ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ರಾಹುಲ್ ಭಾಗಿ. ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಪ್ರಚಾರ.
ಸಿಎಂ ತವರು ಜಿಲ್ಲೆ ಹಾವೇರಿಗೆ ಇಂದು ಅಮಿತ್ ಶಾ ಎಂಟ್ರಿ. ರಾಹುಲ್ ಮತಬೇಟೆ ಬೆನ್ನಲ್ಲೇ ಅಮಿತ್ ಶಾ ಹಾನಗಲ್ ಪ್ರವಾಸ. ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ʻಶಾʼ ಕ್ಯಾಂಪೇನ್. ಬಿಜೆಪಿ ಭದ್ರಕೋಟೆ ಹಾನಗಲ್ ತಾಲೂಕಿನಲ್ಲಿ 'ಶಾ' ಮತಬೇಟೆ.
ಬಿಜೆಪಿ ಭದ್ರಕೋಟೆಗೆ ಇಂದು ರಾಹುಲ್ ಗಾಂಧಿ ಎಂಟ್ರಿ. ಸಿಎಂ ತವರು ಜಿಲ್ಲೆಯಲ್ಲಿ ʻರಾಗಾʼ ಎಲೆಕ್ಷನ್ ಗೇಮ್..! ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಮತಯಾಚನೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ರಾಹುಲ್ ರೋಡ್ ಶೋ. ಸಂಜೆ 4 ಗಂಟೆಗೆ ತಾಲೂಕಾ ಕ್ರೀಡಾಂಗಣದಲ್ಲಿ ಬಹಿರಂಗ ಸಭೆ.
ರಾಹುಲ್ ಗಾಂಧಿ ಕೂಡಲ ಸಂಗಮದಿಂದ ವಿಜಯಪುರಕ್ಕೆ ರಾಹುಲ್ ಎಂಟ್ರಿ ಕೊಟ್ಟಿದ್ದಾರೆ.. ಹೆಲಿಕಾಪ್ಟರ್ ಮೂಲಕ ರಾಗಾ ವಿಜಯಪುರಕ್ಕೆ ಆಗಮಿಸಿದ್ದಾರೆ. ವಿಜಯಪುರದಲ್ಲಿ ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ..
ಹುಬ್ಬಳ್ಳಿಗೆ ಬಂದಿಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಹುಲ್ ಗಾಂಧಿಗೆ ಸ್ವಾಗತ ಮಾಡಿದ ಜಗದೀಶ್ ಶೆಟ್ಟರ್. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ ಆಗಮನ. ಹುಬ್ಬಳ್ಳಿಯಿಂದ ನೇರವಾಗಿ ಕೂಡಲಸಂಗಮಕ್ಕೆ ಪ್ರಯಣ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಾಸಕ ಪ್ರಸಾದ್ ಅಬ್ಬಯ್ಯ,
CM Basavaraj Bommai: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸ್ಮೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆ. ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
Rahul Gandhi In Vijaypura And Bagalkot: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಮ್ಮ ಚುನಾವಣಾ ಯಾತ್ರೆಯ ವೇಳೆ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಅವರ ಈ ಚುನಾವಣಾ ಯಾತ್ರೆ ಒಂದು ಮಹತ್ವದ ಯಾತ್ರೆ ಎಂದೇ ಬಿಂಬಿಸಲಾಗುತ್ತಿದೆ.
‘ಸಮಾಜದಲ್ಲಿನ ಜಾತಿ ತಾರತಮ್ಯ, ಶೋಷಣೆ, ದಬ್ಬಾಳಿಕೆ, ಕಂದಾಚಾರಗಳನ್ನು ಕಂಡ ಬಸವಣ್ಣನವರು ಇದರ ಬಗ್ಗೆ ತಮ್ಮನ್ನು ತಾವೇ ಪ್ರಶ್ನೆ ಮಾಡಿಕೊಂಡು, ಯಾರಿಗೂ ಹೆದರದೇ ತಮ್ಮ ಮನಸ್ಸಿನಲ್ಲಿ ಬಂದ ಸತ್ಯವನ್ನು ಸಮಾಜಕ್ಕೆ ತಿಳಿಸಿದರು.
Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬಾಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Rahul Gandhi: ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಮಾಜಿ ಸಂಸದ ರಾಹುಲ್ ಗಾಂಧಿಗೆ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಕಳೆದ ತಿಂಗಳು ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿತ್ತು. ಇದಾದ ಬಳಿಕ ರಾಹುಲ್ ಲೋಕಸಭೆ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.