Ramayana : ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ರಾಮ ಮತ್ತು ಸೀತೆಯ ಸಾಂಪ್ರದಾಯಿಕ ಉಡುಗೆಯಲ್ಲಿ ಫೋಟೋಸ್ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.
Ramayana Update: ʻರಾಮಾಯಣʼ ಸಿನಿಮಾದಲ್ಲಿ ರಾಮನ ಪಾತ್ರಕ್ಕೆ ನಟ ರಣಬೀರ್ ಕಪೂರ್ ಹಾಗೂ ನಟಿ ಸಾಯಿ ಪಲ್ಲವಿ ಸೀತಾ ಪಾತ್ರಕ್ಕೆ ಪಡೆಯುತ್ತಿರುವ ಬಹು ದೊಡ್ಡ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ. ಹಾಗಿದ್ರೇ ರಣಬೀರ್ ಮತ್ತು ಸಾಯಿ ಪಲ್ಲವಿ ತೆರೆದುಕೊಳ್ಳುತ್ತಿರುವ ಸಂಬಾವನೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ.
Lara Dutta life story: ಅನೇಕ ಸೆಲೆಬ್ರಿಟಿಗಳೊಂದಿಗೆ ಡೇಟಿಂಗ್ ಮಾಡಿ.. ಮಿಸ್ ಯೂನಿವರ್ಸ್ ಪಟ್ಟ ಅಲಂಕರಿಸಿದ.. ಸದ್ಯ 'ರಾಮಾಯಣ'ದಲ್ಲಿ 'ಕೈಕೇಯಿ' ಪಾತ್ರ ಮಾಡಲಿರುವ ನಟಿಯ ಬಗ್ಗೆ ಇಂದು ನಾವು ಹೇಳಲಿದ್ದೇವೆ..
Ramayana Update: ಬಾಲಿವುಡ್ನ ಹೆಸರಾಂತ ನಿರ್ದೇಶಕ ಆಕ್ಷನ್ ಕಟ್ ಹೇಳುತ್ತಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಯಾರು ರಾಮನ ಸಹೋದರ ಲಕ್ಷ್ಮಣನ ಪಾತ್ರವನ್ನು ಮಾಡಲಿದ್ದಾರೆಂಬ ಅಪ್ಡೇಟ್ ರಿವೀಲ್ ಆಗಿದೆ. ಹಾಗಾದ್ರೆ ಆ ಪಾತ್ರವನ್ನು ನಿರ್ವಹಿಸುತ್ತಿರುವರು ಯಾರು? ಇಲ್ಲಿದೆ ಸಂಪೂರ್ಣ ವಿವರ.
Ramayana Update: ಬಾಲಿವುಡ್ನಲ್ಲಿ ರಾಮಾಯಣ ಕಾವ್ಯ ಆಧರಿಸಿ ಚಿತ್ರ ಮಾಡುವ ಪ್ರಯತ್ನ ನಡೀತಿದ್ದು, ಚಿತ್ರದ ಪಾತ್ರಗಳ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದ್ದು, ಇದೀಗ ಇಡೀ ಕಥೆಗೆ ತಿರುವು ನೀಡುವ ರಾವಣನ ಸಹೋದರಿ ಶೂರ್ಪನಖಿಯ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಹಾಗಾದ್ರೆಆ ಪಾತ್ರವನ್ನು ಮಾಡುತ್ತಿರುವರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
Hindu Mythology: ಗಾಂಧಾರಿ ತನ್ನ 100 ಮಕ್ಕಳನ್ನು ಕಳೆದುಕೊಂಡು ದುಃಖವನ್ನು ಅನುಭವಿಸಿದಳು, ಆ ಕೋಪದಿಂದ ಶ್ರೀಕೃಷ್ಣನನ್ನು ದೂಷಿಸಿದಳು. ನಾನು ವಿಷ್ಣುವನ್ನು ಶುದ್ಧ ಭಕ್ತಿಯಿಂದ ಪೂಜಿಸಿದರೆ, ನನ್ನ ಕುಟುಂಬವು ನಾಶವಾದಂತೆ ನಿಮ್ಮ ಕುಟುಂಬವೂ ನಾಶವಾಗುತ್ತದೆ. ವಿನಾಶವು ನಿಮ್ಮ ಕಣ್ಣುಗಳ ಮುಂದೆ ಸಂಭವಿಸುತ್ತದೆ. ನೀವು ನೋಡುತ್ತಿರಿ. ಆದರೆ ಆ ವಿನಾಶವನ್ನು ಯಾವ ರೀತಿಯಲ್ಲಿಯೂ ತಡೆಯಲು ಸಾಧ್ಯವಿಲ್ಲ ಎಂದು ಗಾಂಧಾರಿ ಕೃಷ್ಣನಿಗೆ ಶಾಪ ಕೊಟ್ಟಳು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಆನಂದ್ ಸಾಗರ್ ಅವರ 2008 ರ ದೂರದರ್ಶನ ಕಾರ್ಯಕ್ರಮ ರಾಮಾಯಣದಲ್ಲಿ ಹನುಮಾನ್ ಪಾತ್ರಕ್ಕಾಗಿ ಶ್ರೀ ಮಸ್ತಲ್ ಹೆಚ್ಚು ಹೆಸರುವಾಸಿಯಾಗಿದ್ದಾರೆ.
Sai Pallavi As Sita: ರಾಮಾಯಣ ಚಿತ್ರದ ಬಗ್ಗೆ ಸದ್ಯ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಚಿತ್ರದಲ್ಲಿ ಆಲಿಯಾ ಭಟ್ ಇರುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಈಗ ಆಲಿಯಾ ಚಿತ್ರಕ್ಕೆ ನಿರಾಕರಿಸಿದ್ದಾರೆ ಎಂಬ ವರದಿಗಳು ಬಂದಿವೆ.
Adipurush : ಆದಿಪುರುಷ್ ಸಿನಿಮಾ ರಿಲೀಸ್ ಆದಾಗಿನಿಂದಲೂ ಸೋಷಿಯಲ್ ಮಿಡಿಯಾದಲ್ಲಿ ರಾಮ ಸೀತೆ ವೇಷ ಧರಿಸಿ ರೀಲ್ಸ್ ಹಾಗೂ ಪೋಸ್ಟ್ಗಳನ್ನು ಶೇರ್ ಮಾಡುತ್ತಿದ್ದಾರೆ. ಇದೀಗ ಅಂತದ್ದೇ ಒಂದು ಪೋಸ್ಟ್ ಸಖತ್ ವೈರಲ್ ಆಗಿದ್ದು, ಅದರಲ್ಲಿ ನಿಮ್ಮ ಫೇವರೆಟ್ ಯಾರು ನೀವೆ ಹೇಳಿ..
Role Of Ravana In Adipurusha: ‘ಆದಿಪುರುಷ ಸಿನಿಮಾದಲ್ಲಿ ರಾವಣʼ ಪಾತ್ರಧಾರಿಯಾಗಿ ನಟಿಸಿ ಮನ ಗೆದ್ದಿರುವ ಸೈಫ್ ಅಲಿ ಖಾನ್ ಅವರ ಜೀವನ ಶೈಲಿಯನ್ನು ನಿಮ್ಮ ಮುಂದೆ ತರಲಾಗಿದೆ. ಇಲ್ಲಿದೆ ನೋಡಿ ಬಾಲಿವುಡ್ ನಟನ ಆಸ್ತಿ ವಿವರ.
Hanuman Movie: ಇತ್ತಿಚೇಗೆ ಸಾಲಾಗಿ ಸಾಲಾಗಿ ಪೌರಾಣಿಕ ಸಿನಿಮಾಗಳು ಬರುತ್ತಿವೆ. ರಾಮಾಯಣ ಆಧಾರಿತವಾದ ‘ಆದಿಪುರುಷ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಅದೇ ಸಿನಿಮಾ ಸುದ್ದಿಯಲ್ಲಿದೆ. ಅದರ ಬೆನ್ನಲೇ ಇದೀಗ ‘ಹನುಮಾನ್’ ಸಿನಿಮಾ ತೆರೆಯ ಮೇಲೆ ಬರಲು ಸಜ್ಜಾಗಿದೆ.
Adipurush Controversy: ಮನೋಜ್ ಮುಂತಶಿರ್ ಇತ್ತೀಚೆಗೆ ಬಿಡುಗಡೆಯಾದ ಪೌರಾಣಿಕ ಮಹಾಕಾವ್ಯ ಚಿತ್ರ 'ಆದಿಪುರುಷ'ನಲ್ಲಿ ಕೆಲವು ಸಂಭಾಷಣೆಗಳ ಸಾಲುಗಳನ್ನು ಬದಲಾಯಿಸಲು ನಿರ್ಧರಿಸಿದ್ದಾರೆ.
ಕೆಜಿಎಫ್2 ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ನಡೆ ನಿಜಕ್ಕೂ ಕುತೂಹಲಕಾರಿಯಾಗಿದೆ.ಈಗಾಗಲೇ ಹಲವು ಊಹಾಪೋಹಗಳ ನಡುವೆಯೂ ಕೂಡ ಅವರು ತಮ್ಮ ಮುಂದಿನ ಚಿತ್ರಕ್ಕಾಗಿ ಭರ್ಜರಿ ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.ಇದಕ್ಕೆ ಪೂರಕವಾಗಿ ಅವರು ವಿವಿಧ ನಿರ್ದೇಶಕರ ಕಥೆಗಳನ್ನು ಕೇಳುತ್ತಿದ್ದಾರೆ ಎನ್ನಲಾಗುತ್ತಿದೆ.ಆದರೆ ಯಶ್ ಇದುವರೆಗೆ ತಮ್ಮ ಮುಂದಿನ ಚಿತ್ರದ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.
ದೇಶದಲ್ಲಿ ರಾಮರಾಜ್ಯ ಅನ್ನೋ ಪದವನ್ನ ಕಥೆ ಕಟ್ಟಿಬಿಟ್ಟಿದ್ದಾರೆ. ರಾಮರಾಜ್ಯ ಅನ್ನೋ ಮಾತು ಹೆಚ್ಚು ಹರಡಲು ಕಾರಣರಾದವರು ಮಹಾತ್ಮ ಗಾಂಧಿ. ಆದ್ರೆ, ವಾಲ್ಮೀಕಿ ರಾಮಾಯಣ, ಉತ್ತರಖಾಂಡ ಓದಿದ್ರೆ ಈ ಮಾತಿಗೆ ಯಾವುದೇ ಆಧಾರವಿಲ್ಲ ಎಂದು ಪ್ರೊ.ಭಗವಾನ್ ಮತ್ತೆ ರಾಮನ ವಿರುದ್ಧ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.