Rakshith Shetty At Ayodhya Ram Mandir: ಸ್ಯಾಂಡಲ್ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಗೆ ತೆರೆಳಿ ಅಲ್ಲಿಯ ರಾಮಮಂದಿರಲ್ಲಿವರು ಬಾಲ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಹಾಗೆಯೇ ಅಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
Bigg Boss Kannada Season 10: ಬಿಗ್ಬಾಸ್ʼ ಕನ್ನಡ ಸೀಸನ್ 10ರ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ದುಬಾರಿ ಬೆಲೆಯ ಕಾರು ಖರೀದಿಸಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ʼಕಂಡ ಕನಸು ನನಸಾದ ದಿನʼವೆಂದು ಬರೆದುಕೊಂಡಿದ್ದಾರೆ.
ನನ್ನ ಚಿತ್ರಗಳಲ್ಲಿ ಒಂದೆರೆಡು ಹಿಟ್ ಹಾಡುಗಳು ಇರುತ್ತಿದ್ದವು. ಆದರೆ ಇತ್ತೀಚಿನ ನನ್ನ ಸಿನಿಮಾಗಳಲ್ಲಿ ಅಂತಹ ಹಿಟ್ ಹಾಡುಗಳು ಯಾವುದು ಇರಲಿಲ್ಲ. "ಜೋಗ್ 101" ಚಿತ್ರದ ಹಾಡುಗಳು ಆ ಕೊರತೆಯನ್ನು ದೂರ ಮಾಡಿದೆ ಎಂದಿದ್ದಾರೆ ಚಿತ್ರದ ನಾಯಕ ಎಂದು ವಿಜಯ್ ರಾಘವೇಂದ್ರ.
Vidyarthi Vidyarthiniyare Movie : ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರ ಚಿತ್ರೀಕರಣ ಶುರುವಾದಂದಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿದೆ.
Choo Mantar Movie: ಇದೊಂದು ಹಾರರ್ ಚಿತ್ರವಾಗಿದ್ದು, ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಮೇಕಿಂಗ್ ನೋಡಿದಾಗ ಹಾಲಿವುಡ್ ಚಿತ್ರಗಳನ್ನು ನೋಡಿದ ಹಾಗೆ ಭಾಸವಾಗುತ್ತದೆ.
ಈ ಹಾಡನ್ನು ಶಾಸಕ ಹಾಗೂ ಮಾಜಿ ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ ವೈ ರಾಘವೇಂದ್ರ ರಿಲೀಸ್ ಮಾಡಿದ್ದಾರೆ. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್ ಟ್ರ್ಯಾಕ್ ರಿಲೀಸ್ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ದೂರಿಯಾಗಿ ಬಿಡುಗಡೆಯಾಯಿತು.
Saanvi Sudeep Favorite Actor: ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡುವ ಪೋಸ್ಟ್ ಮುಖಾಂತರ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.. ಇದೀಗ ಅವರು ತಮ್ಮ ನೆಚ್ಚಿನ ನಟ ಯಾರು ಎನ್ನುವುದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ..
ಧರೆಗೆ ದೊಡ್ಡವರು ಎಂಬ ಜಾನಪದ ಹಾಡು ಬಿಡುಗಡೆಯಾಗಿದ್ದು, ನಿಂಗಶೆಟ್ಟಿ, ನಿಂಗರಾಜು ಕೆ ಕಲ್ಲಪ್ಪ ಹಾಗೂ ಶಂಕರ್ ಧ್ವನಿಯಾಗಿರುವ ಅರ್ಥಪೂರ್ಣ ಗೀತೆಗೆ ಕದ್ರಿ ಮಣಿಕಾಂತ್ ಟ್ಯೂನ್ ಹಾಕಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿಯೂ ಹಾಡು ಬಿಡುಗಡೆಯಾಗಿದೆ.
Subsidy for Kannada Films: ಡಾಲಿ ಧನಂಜಯ್ ಅವರನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ.
Sandalwood Actor: ಸಿನಿರಂಗಕ್ಕೆ ಕಾಲಿಟ್ಟು ಯಶಸ್ಸು ಗಳಿಸುವುದು ಅಷ್ಟು ಸುಲಭವಲ್ಲ.. ಅವಕಾಶಗಳು ಸಿಗದೇ ಮರೆಯಾಗಿರುವ ಎಷ್ಟೋ ನಟ-ನಟಿಯರಿದ್ದಾರೆ.. ಆದರೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡವರು ತುಂಬಾ ಕಡಿಮೆ.. ಈ ಪಟ್ಟಿಯ ಅಗ್ರಸ್ಥಾನದಲ್ಲಿ ಸ್ಯಾಂಡಲ್ವುಡ್ನ ನಟರೊಬ್ಬರಿದ್ದಾರೆ..
South Actress: ವೃತ್ತಿ ಜೀನವದ ಆರಂಭಿಕ ಹಂತದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹಂತ ಹಂತವಾಗಿ ಬೆಳೆದು ತಮಗೊಂದು ವಿಶೇಷ ಸ್ಥಾನ ಪಡೆದುಕೊಂಡವರಲ್ಲಿ ಈ ನಟಿಯೂ ಒಬ್ಬರು..
ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ವಿದ್ಯಾಪತಿ ಎಂಬ ಟೈಟಲ್ ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇಂದು ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.
Tanisha Kuppanda Love Story: ತನಿಷಾ ಕುಪ್ಪಂಡ ಬಿಗ್ ಬಾಸ್ ಕನ್ನಡ ಸೀಸನ್ 10 ರ ಮೂಲಕ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಇದೀಗ ಅವರು ಹಿಂದಿನ ಲವ್ ಸ್ಟೋರಿ ಕುರಿತುವಿಚಾರವೊಂದು ಹರಿದಾಡುತ್ತಿದೆ.
ಚಿತ್ರವಿಚಿತ್ರ ಪಾತ್ರಗಳ ಮೂಲಕ ಅಚ್ಚರಿ ಮೂಡಿಸಿದ್ದ ರವಿ ಈ ಟ್ರೈಲರ್ ನಲ್ಲಿ ಲವರ್ ಬಾಯ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರವಿಲ್ಲಿ ಪ್ರಧಾನವಾಗಿಯೇ ಸೆಳೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.