ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಯಶವಂತ್ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.ಈ ವಿಷಯವನ್ನು ಸ್ವತಃ ಸಿಎಂ ಮಮತಾ ಬ್ಯಾನರ್ಜೀ ಹಂಚಿಕೊಂಡಿದ್ದಾರೆ.
ದ್ರೌಪದಿ ಮುರ್ಮು ಅವರು ಈಗ ದೇಶದ ಉನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಪದವಿಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಮತ್ತು ಒಟ್ಟಾರೆಯಾಗಿ ಎರಡನೇ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಏಕ ವರ್ಗಾವಣೆ ಮತದ ಮೂಲಕ ಅನುಪಾತ ಪ್ರಾತಿನಿಧ್ಯದ ವ್ಯವಸ್ಥೆಯ ಪ್ರಕಾರ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ. ಒಂದೇ ವರ್ಗಾವಣೆ ಮಾಡಬಹುದಾದ ಮತದ ಮೂಲಕ, ಪ್ರತಿ ಚರರು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಸಂಖ್ಯೆಯಷ್ಟು ಕೊಟ್ಟಿರುವ ಬ್ಯಾಲೆಟ್ ಪೇಪರ್ನಲ್ಲಿ ನಮೂದಿಸಬೇಕು. ಮತದಾರರು ಅಭ್ಯರ್ಥಿಗಳಿಗೆ 1,2,3, 4, 5 ಮತ್ತು ಮುಂತಾದ ಸಂಖ್ಯೆಗಳನ್ನು ಬ್ಯಾಲೆಟ್ ಪೇಪರ್ನ ಕಾಲಂ 2 ರಲ್ಲಿ ಒದಗಿಸಿದ ಜಾಗದಲ್ಲಿ ಅಭ್ಯರ್ಥಿಗಳ ಹೆಸರಿನ ವಿರುದ್ಧ ಇರಿಸುವ ಮೂಲಕ ಗುರುತಿಸುತ್ತಾರೆ.
President Election 2022: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ ನಡೆಯಲಿದ್ದು, ದೇಶದ 4,800 ಸಂಸದರು, ಶಾಸಕರು ಮತ ಚಲಾಯಿಸಲಿದ್ದಾರೆ. ಸಂಸತ್ ಭವನ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮತದಾನ ನಡೆಯಲಿದೆ.
ಇತ್ತೀಚಿಗೆ ಟಿಎಂಸಿ ಸೇರ್ಪಡೆಗೊಂಡು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಮಣಿಸುವುದಾಗಿ ಪ್ರತಿಜ್ಞೆ ಮಾಡಿರುವ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಅವರಿಗೆ ಮಮತಾ ಬ್ಯಾನರ್ಜಿ ಮಹತ್ವದ ಜವಾಬ್ದಾರಿ ವಹಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕಳಪೆ ಸಾಧನೆ ತೋರಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿರುವ ರಾಹುಲ್ ಗಾಂಧಿಗೆ ಯಶವಂತ್ ಸಿನ್ಹಾ ಸಲಹೆಯನ್ನು ನೀಡಿದ್ದಾರೆ. ಅದೇನೆಂದರೆ ರಾಹುಲ್ ಗಾಂಧೀ ತಮ್ಮ ರಾಜಿನಾಮೆ ನಿರ್ಧಾರಕ್ಕೆ ಕಟಿ ಬದ್ದರಾಗಬೇಕು ಇಲ್ಲದೆ ಹೋದಲ್ಲಿ ಅವರು ಜನರ ವಿಶ್ವಾಸವನ್ನು ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
2002 ರ ಗೋಧ್ರಾ ಗಲಭೆ ನಂತರ ಆಗಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪದಚ್ಯುತಿಗೊಳಿಸಲು ಬಯಸಿದ್ದರು ಎಂದು ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.